Webdunia - Bharat's app for daily news and videos

Install App

ಸಚಿವರ ಎದುರಲ್ಲೇ ಆಯನೂರು-ಕಮಿಷನರ್ ಜಟಾಪಟಿ

Webdunia
ಮಂಗಳವಾರ, 11 ಜೂನ್ 2019 (14:30 IST)
ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ವೇಳೆ, ವಿಧಾನ ಪರಿಷತ್ ಸದಸ್ಯ ಹಾಗೂ ಮಹಾನಗರ ಪಾಲಿಕೆ ಆಯುಕ್ತರ ನಡುವೆ ಜಟಾಪಟಿ ನಡೆದಿದೆ.

ಆಯನೂರು ಮಂಜುನಾಥ್ ಮತ್ತು ಮಹಾನಗರ ಪಾಲಿಕೆ ಆಯಕ್ತರ ನಡುವೆ ಮಾತಿನ ಚಕಮಕಿ ನಡೆದಿದೆ.  ಶಿವಮೊಗ್ಗದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಶಾಸಕ ಕೆ.ಎಸ್. ಈಶ್ವರಪ್ಪ, ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಮಾಡ್ತಾ ಇದ್ರು. 

ಈ ವೇಳೆ ಪಾಲಿಕೆ ಅಧಿಕಾರಿಗಳು ಮತ್ತು ಪಾಲಿಕೆ ಸದಸ್ಯರು ಕೂಡ ಉಪಸ್ಥಿತರಿದ್ರು.  ಈ ಸಂದರ್ಭದಲ್ಲಿ ಪಾಲಿಕೆಗೆ ಕಾಮಗಾರಿ ಬಗ್ಗೆ ಪ್ರಶ್ನೆ ಮಾಡಿದ ಆಯನೂರು ಮಂಜುನಾಥ್, ಏನ್ ಕೇಳಿದ್ರು ಆಗುತ್ತೆ ಅಂತಿಲ್ಲಮ್ಮಾ. 

ಇದು ಜನರ ನೋವು, ನೀವು ಜನರ ಸಮಸ್ಯೆ ಕೇಳುತ್ತಿಲ್ಲ.  ಜನರ ಸಮಸ್ಯೆ ನಿಮ್ಮ ಬಳಿ ಹೇಳಬಾರ್ದಾ...? ಜನರು ಸಾಯಬೇಕಾ....?  ನಿಮಗೆ ಮರ್ಯಾದೆ ಬೇಕು. ಜನರು ಸಾಯಬೇಕು.  ಇಲ್ಲಿ ಜನರ ಸಮಸ್ಯೆ ಕೇಳುವವರಿಲ್ಲಾ ಎಂದು ಆಯನೂರು ಮಂಜುನಾಥ್, ಆಯುಕ್ತರ ವಿರುದ್ಧ ಏರು ದನಿಯಲ್ಲಿ ಗದರಿದರು.  ನೀವು ಆಯುಕ್ತೆ ನಿನಗೆ ಹೇಗೆ ಹೇಳಬೇಕಮ್ಮ ಎಂದು ಜೋರಾಗಿ ಗದರಿದರು.  ಈ ವೇಳೆ, ಆಯನೂರು ಮಂಜುನಾಥ್ ಗೆ, ತಿರುಗೇಟು ನೀಡಿದ ಕಮಿಷನರ್ ಚಾರುಲತಾ, ಹೀಗೆ ಏಕವಚನದಲ್ಲಿ ಮಾತನಾಡಬಾರದು ನೀವು.  ಸರಿಯಾಗಿ ಮಾತನಾಡಿ, ನಾವು ನಿಮಗೆ ಗೌರವ ನೀಡುತ್ತಿಲ್ವಾ. ನಿಮ್ಮ ವಿರುದ್ಧ ಆಕ್ಷನ್ ತೆಗೋತಿನಿ ಎಂದ ಕಮಿಷನರ್ ಕೂಡ ಏರು ದನಿಯಲ್ಲಿಯೇ, ತಿರುಗೇಟು ಕೊಟ್ರು. 

ಇದಕ್ಕೆ ಆಕ್ರೋಶಗೊಂಡ ಆಯನೂರು ಮಂಜುನಾಥ್, ಆಯ್ತು ತಗೊ ಆ್ಯಕ್ಷನ್, ನಾನು ನೋಡ್ತಿನಿ, ಎಂದು ಗದರಿದರು.  ಈ ವೇಳೆ ಸ್ಥಳದಲ್ಲಿಯೇ ಇದ್ದ, ಸಚಿವ ಡಿ.ಸಿ. ತಮ್ಮಣ್ಣ, ಇಬ್ಬರನ್ನು ಸಮಾಧಾನ ಮಾಡಿದ್ರು.  ಈ ವೇಳೆ, ಶಾಸಕ ಈಶ್ವರಪ್ಪ ಮತ್ತು ಉಪಮೇಯರ್ ಚೆನ್ನಬಸಪ್ಪ ಸೇರಿದಂತೆ ಅನೇಕ ಅಧಿಕಾರಿಗಳು ಈ ಜಟಾಪಟಿಗೆ ಸಾಕ್ಷಿಯಾದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments