Webdunia - Bharat's app for daily news and videos

Install App

ಮೊಬೈಲ್ ಕೊಡಿಸದ್ದಕ್ಕೆ ಮೈಗೆ ಬೆಂಕಿ ಹಚ್ಚಿಕೊಂಡ ಅಪ್ರಾಪ್ತ

Webdunia
ಮಂಗಳವಾರ, 22 ಫೆಬ್ರವರಿ 2022 (08:40 IST)
ವಿಜಯನಗರ: ಮೊಬೈಲ್ ಕೊಡಿಸಲಿಲ್ಲವೆಂದು ಬೇಸರಗೊಂಡ 17 ವರ್ಷದ ಅಪ್ರಾಪ್ತ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಿಯುಸಿ ಓದುತ್ತಿದ್ದ ಹುಡುಗ ಫೆಬ್ರವರಿ 16 ರಂದು ಮೊಬೈಲ್ ಕೊಡಿಸಲಿಲ್ಲವೆಂದು ಮನೆಯಿಂದ ಓಡಿಹೋಗಿದ್ದ. ಬಳಿಕ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸ್ಥಳೀಯ ಕೆರೆಯಲ್ಲಿ ಪತ್ತೆಯಾಗಿದೆ.

ಮೊಬೈಲ್ ಕೊಡಿಸದ್ದಕ್ಕೆ ಮನೆಯಲ್ಲಿ ರಂಪಾಟವಾಗಿದ್ದು ಇದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಧರ್ಮಸ್ಥಳದಲ್ಲಿ ಶೋಧ ಕಾರ್ಯಾಚರಣೆ ಬಗ್ಗೆ ಸರ್ಕಾರದಿಂದ ಮಹತ್ವದ ತೀರ್ಮಾನ

ನನ್ನ ಫೋಟೋ ಹಾಕಲು ರಾಹುಲ್ ಗಾಂಧಿ ಯಾರು: ಮಿಂತಾ ದೇವಿ ಫುಲ್ ಗರಂ

ಟಾರಿಫ್ ವಾರ್ ನಡುವೆ ಅಮೆರಿಕಾಗೆ ಮೋದಿ ಭೇಟಿ ಕೊಡ್ತಿರೋದು ಯಾಕೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಮುಂದಿನ ಸುದ್ದಿ
Show comments