Webdunia - Bharat's app for daily news and videos

Install App

ದೇವಸ್ತಾನದ ಅರ್ಚಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!

Webdunia
ಶುಕ್ರವಾರ, 28 ಅಕ್ಟೋಬರ್ 2016 (13:59 IST)
ದೇವಸ್ಥಾನದ ಅರ್ಚಕನೊಬ್ಬನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
 
ನಗರದ ಅಟ್ಟಿಲಕ್ಕಮ ದೇವಾಲಯದ ಅರ್ಚಕ ವಿಜಯ್ ಕುಮಾರ್ (33) ಎನ್ನುವ ದುರುಳ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ.
 
ಎರಡು ದಿನಗಳ ಹಿಂದೆ ಆಟವಾಡುತ್ತಿದ್ದ ಬಾಲಕಿ ಕಾಣೆಯಾಗಿದ್ದಳು. ತಕ್ಷಣ ಆಕೆಯ ತಾಯಿ ಹುಡುಕಾಟ ನೆಡೆಸಿದ್ದರು. ಆ ಸಮಯದಲ್ಲಿ ದೇವಸ್ಥಾನದ ಹಿಂದುಗಡೆ ಅಳುತ್ತಾ ಕುಳಿತಿದ್ದ ಬಾಲಕಿ ಪತ್ತೆಯಾದಳು. ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ತಾಯಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
 
ಈ ಸಂಬಂಧ ಬಾಲಕಿಯ ತಾಯಿ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments