Webdunia - Bharat's app for daily news and videos

Install App

ಅಪ್ರಾಪ್ತೆಯ ಕೈಕಾಲು ಕಟ್ಟಿ ಹಾಕಿ ಕಾಮತೃಷೆ ತೀರಿಸಿಕೊಂಡ ಪಾಪಿ

Webdunia
ಗುರುವಾರ, 16 ಡಿಸೆಂಬರ್ 2021 (09:40 IST)
ಚಿತ್ರದುರ್ಗ: ಅಪ್ರಾಪ್ತೆಯ ಕೈಕಾಲು ಕಟ್ಟಿ ಹಾಕಿ ಪಾಪಿಯೊಬ್ಬ ಕಾಮತೃಷೆ ತೀರಿಸಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಈ ಸಂಬಂಧ 35 ವರ್ಷದ ಆರೋಪಿ ಮೂಡಲಗಿರಿಯಪ್ಪನನ್ನು ಬಂಧಿಸಲಾಗಿದೆ. ಬಟ್ಟೆ ತೊಳೆದುಕೊಂಡು ಬರೋಣವೆಂದು ಪುಸಲಾಯಿಸಿ ಬಾಲಕಿಯನ್ನು ಗುಡ್ಡಕ್ಕೆ ಕರೆದೊಯ್ದ ಕಾಮುಕ ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಎರಡು ದಿನಗಳ ಬಳಿಕ ಬಾಲಕಿ ಈ ವಿಚಾರವನ್ನು ತಾಯಿಯ ಬಳಿ ಹೇಳಿಕೊಂಡಿದ್ದಳು. ಕೂಡಲೇ ತಾಯಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments