ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ ಅವ್ಯವಹಾರ : ಸುಧಾಕರ್

Webdunia
ಮಂಗಳವಾರ, 24 ಜನವರಿ 2023 (11:30 IST)
ಬೆಂಗಳೂರು : ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಸಾಧನೆ ಅಂದರೆ ಅದು ಭ್ರಷ್ಟಾಚಾರ ಮಾತ್ರ. ಭ್ರಷ್ಟಾಚಾರ ಅನ್ನುವ ಪದದ ಹುಟ್ಟಿಗೆ ಕಾರಣವಾಗಿರುವುದೇ ಕಾಂಗ್ರೆಸ್ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ದೇಶವಾಳಿದ ಕಾಂಗ್ರೆಸ್ ಯಾವುದೇ ಯೋಜನೆ ಮಾಡಿದರೂ ಅದರಲ್ಲಿ ಭ್ರಷ್ಟಾಚಾರ ಇರುತ್ತದೆ. ಅವರಿಗೆ ಅದು ರಕ್ತಗತವಾಗಿ ಬಂದಿದೆ.

ಉಳಿದವರು ಕೂಡ ಹಾಗೆಯೇ ಎಂದು ಅಂದುಕೊಂಡು ಅತ್ಯುತ್ತಮ ಆಡಳಿತ ನೀಡುತ್ತಿರುವ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರು ಸ್ಟಂಟ್ ಮಾಡಿದ್ದಲ್ಲ ರೋಡ್ ಸರಿ ಇರ್ಲಿಲ್ಲ ಎಂದ ಲಾಯರ್ Video

ಕೇರಳದ ವಯನಾಡಿಗೆ ಮತ್ತೆ 10 ಕೋಟಿ ರೂ ಕರ್ನಾಟಕ ನೆರವು: ಕೇರಳ ಸಿಎಂ ಸಿದ್ದು ಎಂದ ಅಶೋಕ್

ಧುರಂಧರ್ ಸಿನಿಮಾದಿಂದ ಮಂಡೆಬಿಸಿ: ಬೀದಿಯಲ್ಲಿರುವ ಭಿಕ್ಷುಕ್ಷರ ಮೇಲೆ ಪಾಕಿಸ್ತಾನಕ್ಕೆ ಈಗ ಅದೇ ಡೌಟು Video

ಮುಂದಿನ ಸುದ್ದಿ
Show comments