Webdunia - Bharat's app for daily news and videos

Install App

ಐರಾವತ ಬಸ್ ಅಡ್ಡಗಡ್ಡಿ 30 ಲಕ್ಷ ರೂ. ದರೋಡೆ ಮಾಡಿದ ದುಷ್ಕರ್ಮಿಗಳು

Webdunia
ಶುಕ್ರವಾರ, 25 ಏಪ್ರಿಲ್ 2014 (11:58 IST)
ರಾಮನಗರ: ನಿನ್ನೆ ಮಧ್ಯರಾತ್ರಿ ರಾಮನಗರದ ಬಳಿ ಐರಾವತ ಬಸ್ ಅಡ್ಡಗಡ್ಡಿ 30 ಲಕ್ಷ ರೂ.ಗಳನ್ನು ದರೋಡೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಕಾಲಿಕಟ್‌ಗೆ ಚಿನ್ನಾಭರಣ ತರುವುದಕ್ಕೆ  ಸಾದಿಕ್ ಪಾಷಾ ಮತ್ತು ಅಲೀಂ ಎಂಬಿಬ್ಬರು 30 ಲಕ್ಷ ರೂ. ತೆಗೆದುಕೊಂಡು ಹೋಗುತ್ತಿದ್ದರು.

ಈ ಸಂದರ್ಭದಲ್ಲಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬಸ್ಸನ್ನು ತಡೆದು ಒಳಕ್ಕೆ ಪ್ರವೇಶಿಸಿ ತಾವು ಪೊಲೀಸರು ಎಂದು ಹೇಳಿ ಇವರಿಬ್ಬರಿಂದ ಹಣವನ್ನು ದೋಚಿಕೊಂಡು ಹೋಗಿದ್ದಾರೆ. ರಾಮನಗರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಸಾದಿಕ್ ಪಾಷಾ ಮತ್ತು ಅಲೀಂ ಇಬ್ಬರೂ ಚಿನ್ನಾಭರಣ ಅಂಗಡಿಯೊಂದಕ್ಕೆ ಕಾಲಿಕಟ್‌ನಲ್ಲಿ  ಚಿನ್ನವನ್ನು ಖರೀದಿಸಲು ತೆರಳುತ್ತಿದ್ದಾಗ ಈ ದುಷ್ಕೃತ್ಯವೆಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments