ಸಚಿವ ಸ್ಥಾನ ಗೋವಿಂದ: ಎಂ.ಬಿ.ಪಾಟೀಲ್ ಗರಂ

Webdunia
ಬುಧವಾರ, 6 ಜೂನ್ 2018 (16:48 IST)
ಜಲಸಂಪನ್ಮೂಲ ಸಚಿವ ಸ್ಥಾನ ಸಿಗದ ಕಾರಣ ಸಿಟ್ಟಾದ ಎಂ ಬಿ ಪಾಟೀಲ್ ಸಚಿವ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಜಲಸಂಪನ್ಮೂಲ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ. ಈ ಯೋಜನೆಗಳು ಮುಕ್ತಾಯ ಹಂತದಲ್ಲಿದ್ದು, ಈ ಯೋಜನೆ ಪೂರ್ಣಗೊಳಿಸಲು ತಮಗೆ ಜಲಸಂಪನ್ಮೂಲ ಇಲಾಖೆಯ ಹೊಣೆಯನ್ನೇ ನೀಡುವಂತೆ ಮಾಜಿ ಸಚಿವ ಎಂ ಬಿ ಪಾಟೀಲ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. 
 
ಜಲಸಂಪನ್ಮೂಲ ಇಲಾಖೆ ಹೊಣೆ ಡಿ ಕೆ‌ ಶಿವಕುಮಾರ ಹೆಗಲಿಗೆ ವಹಿಸಿದ ಕಾಂಗ್ರೆಸ್ ಹೈಕಮಾಂಡ, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸೇರಲು ಒಪ್ಪದೆ ಮಾಜಿ ಸಚಿವ ಎಂ ಬಿ ಪಾಟೀಲ್ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments