Webdunia - Bharat's app for daily news and videos

Install App

ಬೆಂಗಳೂರಲ್ಲೇ ಕಾಣೆ ಆಗ್ತಿದೆ ಎಂದ ಉಪ ಮುಖ್ಯಮಂತ್ರಿ : ಎಚ್ಚರಿಕೆ

Webdunia
ಬುಧವಾರ, 5 ಫೆಬ್ರವರಿ 2020 (15:54 IST)
ರಾಜಧಾನಿ ಬೆಂಗಳೂರಿನಲ್ಲೇ ಅದು ಕಾಣೆಯಾಗುತ್ತಿದ್ದು, ಮಕ್ಕಳ ಪಾಲಕರು, ಪೋಷಕರು ಭವಿಷ್ಯದ ದೃಷ್ಟಿಯಿಂದ ಜಾಗೃತರಾಗಬೇಕೆಂದು ಡಿಸಿಎಂ ಹೇಳಿದ್ದಾರೆ.

 ಕಲಬುರಗಿಯಲ್ಲಿ ನಡೆಯುತ್ತಿರೋ ಸಾಹಿತ್ಯ ಸಮ್ಮೇಳನದಲ್ಲಿ ಡಿಸಿಎಂ ಗೋವಿಂದ ಕಾರಜೋಳ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸ್ವಾಗತ ಭಾಷಣ ಮಾಡಿದರು.

ರಾಜಧಾನಿಯಲ್ಲಿ ಕನ್ನಡ ಮರೆಯಾಗುತ್ತಿದೆ. ಬೆಂಗಳೂರಿನಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳು ಮುಚ್ಚುತ್ತಿವೆ.

ಅನ್ಯಭಾಷಿಕರೊಂದಿಗೆ ನಾವು ಬೇರೆ ಭಾಷೆಯಲ್ಲಿ ಮಾತನಾಡದೇ ಅವರಿಗೆ ಕನ್ನಡದಲ್ಲಿಯೇ ಉತ್ತರಿಸಬೇಕೆಂದರು.

ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 10 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿದ್ದಾರೆ.

ಕನ್ನಡ ಭಾಷೆ, ಕನ್ನಡಿಗರ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಾಗಿದೆ. ಹೀಗಂತ ಉಪ ಮುಖ್ಯಮಂತ್ರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments