ತಪ್ಪಿದ ಸಚಿವ ಸ್ಥಾನ: ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನಡೀತಾ ಗುಪ್ತ ಸಭೆ?

Webdunia
ಮಂಗಳವಾರ, 20 ಆಗಸ್ಟ್ 2019 (19:32 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ಸಚಿವ ಸ್ಥಾನ ಕೈ ತಪ್ಪಿದ ಬಿಜೆಪಿ ಹಿರಿಯ ನಾಯಕರು ಬಂಡಾಯ ಬಾವುಟ ಹಾರಿಸೋ ಲಕ್ಷಣಗಳು ಗೋಚರಿಸಿವೆ.

ಸಚಿವ ಸ್ಥಾನ ಸಿಗದ ಶಾಸಕರು ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಸಭೆ ಸೇರಿ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಎಂ.ಪಿ.ರೇಣುಕಾಚಾರ್ಯ, ಮಾಡಾಳ್ ವಿರುಪಾಕ್ಷಪ್ಪ, ಮಾಜಿ ಶಾಸಕ ಶ್ರೀಮಂತ ಪಾಟೀಲ್, ಮಾಜಿ ಶಾಸಕ ಕಿರಣ್ ಪಾಟೀಲ್ ಹಾಗೂ ಬಾಲಚಂದ್ರ ಜಾರಕಿಹೊಳಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಆದರೆ ಈ ಕುರಿತು ಹೇಳಿರೋ ಶಾಸಕರು ಕೇವಲ ಊಟ ಮಾಡೋದಕ್ಕೆ ಮಾತ್ರ ಬಂದಿದ್ದಾಗಿ ಹೇಳಿದ್ದು, ಬಿ.ಎಸ್.ಯಡಿಯೂರಪ್ಪರಿಗೆ ತಮ್ಮ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

ಆದರೆ ಬಂಡಾಯ ಶಾಸಕರ ಸಭೆ ವಿಷಯ ಪಡೆದಿರೋ ಸಿಎಂ ಯಡಿಯೂರಪ್ಪ, ಬಾಲಚಂದ್ರ ಜಾರಕಿಹೊಳಿಯವರನ್ನ ಭೇಟಿ ಮಾಡಲು ಕರೆ ಮಾಡಿದ್ದಾರೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments