ಬಾರದ ಶಾಸಕ; ಕಚೇರಿ ಖಾಲಿ ಖಾಲಿ!

Webdunia
ಗುರುವಾರ, 21 ಫೆಬ್ರವರಿ 2019 (15:16 IST)
ವಿಧಾನ ಸಭೆ ಚುನಾವಣೆ ಮುಗಿದು ತಿಂಗಳುಗಳೇ ಕಳೆಯುತ್ತಿವೆ. ಆದರೆ ಈವರೆಗೂ ಆ ಕ್ಷೇತ್ರದ ಶಾಸಕರ ಕಚೇರಿ ಖಾಲಿ ಖಾಲಿಯಾಗಿಯೇ ಇದೆ.

ಶಾಸಕ ವಿ. ಮುನಿಯಪ್ಪರ ಕಛೇರಿ ಖಾಲಿ ಖಾಲಿಯಾಗಿದೆ. ಚುನಾವಣೆ ಮುಗಿದು ಒಂದು ವರ್ಷದ‌ ಆಸು ಪಾಸಿನಲ್ಲಿದೆ. ‌
ಒಮ್ಮೆಯಾದರೂ ಕಛೇರಿಗೆ ಆಗಮಿಸದ ಶಾಸಕ ವಿ. ಮುನಿಯಪ್ಪರ ಕ್ರಮ ಈಗ ಚರ್ಚೆಗೆ ಕಾರಣವಾಗುತ್ತಿದೆ.  ಶಿಡ್ಲಘಟ್ಟ ವಿಧಾನ ಕ್ಷೇತ್ರದ  ಕಾಂಗ್ರೆಸ್ ಶಾಸಕ ವಿ. ಮುನಿಯಪ್ಪರ ಕಛೇರಿ ತುಂಬೆಲ್ಲಾ ಧೂಳುಮಯವಾಗಿದೆ.

ಹಳೆ ಖಾಲಿ ವಾಟರ್ ಬಾಟಲಿಗಳಿಂದ ಗಬ್ಬುನಾರುತ್ತಿರುವ ಶಾಸಕರ ಕಛೇರಿ ಈಗ ಚರ್ಚೆಗೆ ಗ್ರಾಸವೊದಗಿಸಿದೆ.
ಚಿಂತಾಮಣಿ ತಾಲ್ಲೂಕು ಕಛೇರಿ ಆವರಣದಲ್ಲಿರುವ ಶಾಸಕರ ಕಛೇರಿಗೆ ಶಾಸಕರೇ ಭೇಟಿ ನೀಡದಿರುವುದರಿಂದಾಗಿ,
ಚಿಲಕನೇರ್ಪು ಹೋಬಳಿಯ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವಲ್ಲಿ ಶಾಸಕ ವಿಫಲರಾಗಿದ್ದಾರೆ ಎಂದು ಜನರು ದೂರಿದ್ದಾರೆ.

ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಛೇರಿಗೆ ಆಗಮಿಸಿದ್ದರು. ಚುನಾವಣೆ ಮುಗಿದ ನಂತರ ಜನಸಾಮಾನ್ಯರ ಕೈಗೆ  ಶಾಸಕ ವಿ. ಮುನಿಯಪ್ಪ ಸಿಗುತ್ತಿಲ್ಲ ಎಂದು ಕ್ಷೇತ್ರದ ಜನರು ದೂರುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments