Webdunia - Bharat's app for daily news and videos

Install App

ಬಾರದ ಶಾಸಕ; ಕಚೇರಿ ಖಾಲಿ ಖಾಲಿ!

Webdunia
ಗುರುವಾರ, 21 ಫೆಬ್ರವರಿ 2019 (15:16 IST)
ವಿಧಾನ ಸಭೆ ಚುನಾವಣೆ ಮುಗಿದು ತಿಂಗಳುಗಳೇ ಕಳೆಯುತ್ತಿವೆ. ಆದರೆ ಈವರೆಗೂ ಆ ಕ್ಷೇತ್ರದ ಶಾಸಕರ ಕಚೇರಿ ಖಾಲಿ ಖಾಲಿಯಾಗಿಯೇ ಇದೆ.

ಶಾಸಕ ವಿ. ಮುನಿಯಪ್ಪರ ಕಛೇರಿ ಖಾಲಿ ಖಾಲಿಯಾಗಿದೆ. ಚುನಾವಣೆ ಮುಗಿದು ಒಂದು ವರ್ಷದ‌ ಆಸು ಪಾಸಿನಲ್ಲಿದೆ. ‌
ಒಮ್ಮೆಯಾದರೂ ಕಛೇರಿಗೆ ಆಗಮಿಸದ ಶಾಸಕ ವಿ. ಮುನಿಯಪ್ಪರ ಕ್ರಮ ಈಗ ಚರ್ಚೆಗೆ ಕಾರಣವಾಗುತ್ತಿದೆ.  ಶಿಡ್ಲಘಟ್ಟ ವಿಧಾನ ಕ್ಷೇತ್ರದ  ಕಾಂಗ್ರೆಸ್ ಶಾಸಕ ವಿ. ಮುನಿಯಪ್ಪರ ಕಛೇರಿ ತುಂಬೆಲ್ಲಾ ಧೂಳುಮಯವಾಗಿದೆ.

ಹಳೆ ಖಾಲಿ ವಾಟರ್ ಬಾಟಲಿಗಳಿಂದ ಗಬ್ಬುನಾರುತ್ತಿರುವ ಶಾಸಕರ ಕಛೇರಿ ಈಗ ಚರ್ಚೆಗೆ ಗ್ರಾಸವೊದಗಿಸಿದೆ.
ಚಿಂತಾಮಣಿ ತಾಲ್ಲೂಕು ಕಛೇರಿ ಆವರಣದಲ್ಲಿರುವ ಶಾಸಕರ ಕಛೇರಿಗೆ ಶಾಸಕರೇ ಭೇಟಿ ನೀಡದಿರುವುದರಿಂದಾಗಿ,
ಚಿಲಕನೇರ್ಪು ಹೋಬಳಿಯ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವಲ್ಲಿ ಶಾಸಕ ವಿಫಲರಾಗಿದ್ದಾರೆ ಎಂದು ಜನರು ದೂರಿದ್ದಾರೆ.

ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಛೇರಿಗೆ ಆಗಮಿಸಿದ್ದರು. ಚುನಾವಣೆ ಮುಗಿದ ನಂತರ ಜನಸಾಮಾನ್ಯರ ಕೈಗೆ  ಶಾಸಕ ವಿ. ಮುನಿಯಪ್ಪ ಸಿಗುತ್ತಿಲ್ಲ ಎಂದು ಕ್ಷೇತ್ರದ ಜನರು ದೂರುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments