Webdunia - Bharat's app for daily news and videos

Install App

ಮಿಷನ್ 150: ವೇದಿಕೆಯಲ್ಲಿ ಸಾಲಾಗಿ ನಿದ್ದೆ ಹೊಡೆದ ಬಿಜೆಪಿ ನಾಯಕರು

Webdunia
ಶನಿವಾರ, 16 ಸೆಪ್ಟಂಬರ್ 2017 (18:36 IST)
ಸಿಎಂ ಸಿದ್ದರಾಮಯ್ಯರನ್ನು ನಿದ್ದೆ ರಾಮಯ್ಯ ಎಂದು ಜರಿಯುತ್ತಿದ್ದ ಬಿಜೆಪಿ ನಾಯಕರು ಇಂದು ತಾವೇ ಸಭೆಯಲ್ಲಿ ನಿದ್ರೆಗೆ ಶರಣಾಗಿ ತಾವೇನು ಕಮ್ಮಿಯಿಲ್ಲ ಎನ್ನುವುದು ತೋರಿಸಿಕೊಟ್ಟಿದ್ದಾರೆ. ಬಿಜೆಪಿ ಸಭೆಯಲ್ಲಿ ವೇದಿಕೆಯ ಮೇಲಿದ್ದ ಬಿಜೆಪಿ ನಾಯಕರೆಲ್ಲ ಗಡದ್ದು ನಿದ್ದೆಗೆ ಮೊರೆಹೋದ ಘಟನೆ ವರದಿಯಾಗಿದೆ.
ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಚುನಾವಣೆ ಉಸ್ತುವಾರಿಗಳಾದ ಪ್ರಕಾಶ್ ಜಾವ್ಡೇಕರ್ ಮತ್ತು ಸಹ ಉಸ್ತುವಾರಿ ಪಿಯೂಷ್ ಗೋಯಲ್ ಪಾಲ್ಗೊಂಡಿದ್ದ ಸಭೆಯಲ್ಲಿ ಬಿಜೆಪಿ ನಾಯಕರು ಹೊಟ್ಟೆ ತುಂಬಾ ತಿಂದು ಗಡದ್ದು ನಿದ್ರೆಗೆ ಶರಣಾಗಿರುವುದು ಕಂಡು ಬಂದಿದೆ. 
 
ಬಿಜೆಪಿ ರಾಜ್ಯ ಚುನಾವಣೆ ಸಹ ಉಸ್ತುವಾರಿ ಪಿಯೂಷ್ ಗೋಯಲ್ ಸೇರಿದಂತೆ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್ , ಗೋವಿಂದ ಕಾರಜೋಳ ಸೇರಿದಂತೆ ಇತರ ಮುಖಂಡರು ನಿದ್ದೆಯ ಮಂಪರಿನಲ್ಲಿ ಜಾರಿರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ.
 
ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವ್ಜೇಕರ್, ಮುಂಬರುವ ಚುನಾವಣೆಯಲ್ಲಿ ಮಿಷನ್ 150 ನಮ್ಮ ಗುರಿಯಾಗಬೇಕು ಎಂದು ಕರೆ ನೀಡುತ್ತಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿಯೇ ಸಾಲಾಗಿ ನಿದ್ರೆಗೆ ಜಾರಿರುವುದು ಬಹಿರಂಗವಾಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments