ಮಿಡ್ ನೈಟ್ ವೇಳೆ ತಪ್ಪಿದ ಬಾರಿ ಅನಾಹುತ

Webdunia
ಸೋಮವಾರ, 10 ಜುಲೈ 2023 (17:09 IST)
ವೀಕೆಂಡ್ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ವೇಳೆ ಕಾರು ಅಪಘಾತ ಮದ್ಯರಾತ್ರಿಯಲ್ಲಿ ಸಂಭವಿಸಿದೆ.ಓವರ್ ಸ್ಪೀಡ್ ಚಾಲನೆಯಿಂದ ರಸ್ತೆಯ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಯುವತಿಯರು, ಓರ್ವ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಆಡುಗೋಡಿ ಪಾಸ್ ಪೋರ್ಟ್ ಆಫೀಸ್ ರಸ್ತೆಯ ಬಳಿ ಘಟನೆ ನಡೆದಿದೆ.
 
ಡಿಕ್ಕಿಯ ರಭಸಕ್ಕೆ ಕಾರಿನ ಮುಂದಿನ ಎರಡು ಸೀಟ್ ಗಳ ಏರ್ ಬ್ಯಾಗ್ ಓಪನ್ ಆಗಿದೆ.ಮುಂದೆ ಕುಂತಿದ್ದ ಯುವತಿ, ಯುವಕನಿಗೆ ಗಾಯವಾಗಿಬ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಪಶ್ಚಿಮ‌ ಬಂಗಾಳ ಮೂಲದ ಯುವತಿಯರು, ಯುವಕ ಮಧ್ಯ ಸೇವಿಸಿ, ಕಾರು ಚಾಲನೆ ಮಾಡುತ್ತಿದ್ರು.
 
ಮಧ್ಯದ ನಶೆಯಲ್ಲಿ ಯುವತಿಯರು ತೇಲಾಡ್ತಿದ್ರು.ಸಾರ್ವಜನಿಕರು, ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ .ಕಾರಿನಲ್ಲಿ ಮಧ್ಯದ ಬಾಟಲಿಗಳು ಪತ್ತೆಯಾಗಿದ್ದು,ಸ್ಥಳಕ್ಕೆ ಆಡುಗೋಡಿ ಪೊಲೀಸರು ಭೇಟಿ ನೀಡಿದ್ದಾರೆ.ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.ಸ್ಥಳದಲ್ಲಿ ಕುಡಿದು ರಂಪಾಟ ಮಾಡ್ತಿದ್ದ ಯುವತಿಯರನ್ನ ಆಟೋ ಹತ್ತಿಸಿ ಪೊಲೀಸರು ಮನೆಗೆ ಕಳುಹಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments