Webdunia - Bharat's app for daily news and videos

Install App

ನನ್ನ ಹೇಳಿಕೆಯನ್ನು ತಪಾಗಿ ಅರ್ಥೈಸಿಕೊಳಲಾಗಿದೆ - ಗೃಹ ಸಚಿವ ಆರಗ ಜ್ಞಾನೇಂದ್ರ

Webdunia
ಬುಧವಾರ, 6 ಏಪ್ರಿಲ್ 2022 (14:02 IST)
ಗೋರಿಪಾಳ್ಯದಲ್ಲಿ ನಡೆದ ಹಿಂದು ಯುವಕ ಚಂದ್ರು‌ ಕೊಲೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಗಳು ಈಗ ಗೊಂದಲಕ್ಕೆ ಕಾರಣವಾಗಿರುವುದು ಮಾತ್ರವಲ್ಲ, ವಿವಾದವನ್ನೂ ಸೃಷ್ಟಿಸಿದೆ.
 
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚಂದ್ರು ಹತ್ಯೆ ಆಗಿದೆ.ಮಾಹಿತಿ ತೆಗೆದುಕೊಂಡಿದ್ದೇನೆ.ಉರ್ದು ಮಾತಾಡೋಕೆ ಹೇಳಿದ್ದರು.
ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಅನ್ನುವ ಕಾರಣಕ್ಕೆ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಆ ಹುಡುಗ ದಲಿತ ಸಮುದಾಯಕ್ಕೆ ಸೇರಿದವನು.ಪ್ರಕರಣ ಸಂಬಂಧ,ಪೊಲೀಸರು ಕೆಲವರನ್ನ ಬಂಧಿಸಿದ್ದಾರೆ ಎಂದು ಹೇಳಿದ್ದರು.
 
ಆದರೆ ಘಟನೆ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಬೇರೆಯದೇ ಹೇಳಿಕೆ ನೀಡಿದ್ದರು. ದ್ವಿಚಕ್ರ ವಾಹನ ಅಪಘಾತ ಹಿನ್ನೆಲೆಯಲ್ಲಿ ನಡೆದ ವಿವಾದ ಕೊಲೆಗೆ ಕಾರಣ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments