ಸಿಲಿಂಡರ್ ನಿಂದ ಹೊಡೆದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ

Webdunia
ಸೋಮವಾರ, 23 ಸೆಪ್ಟಂಬರ್ 2019 (16:20 IST)
ಬೇರೊಬ್ಬನ ಪತ್ನಿಯಾಗಿ ಈತನ ಪ್ರೇಯಸಿಯಾಗಿದ್ದವಳನ್ನು ಪ್ರಿಯಕರನೇ ಜನರೆದುರು ಅಮಾನವೀಯವಾಗಿ ಕೊಂದಿದ್ದಾನೆ.

ರಾಜಧಾನಿ ಬೆಂಗಳೂರಿನಲ್ಲಿ ಸಿಲಿಂಡರ್ ನಿಂದ ಲವರ್ ಗೆ ಹೊಡೆದು ಪ್ರಿಯಕರ ಕೊಲೆ ಮಾಡಿರೋ ಘಟನೆ ನಡೆದಿದೆ.

ಮದುವೆಯಾಗದಿದ್ರೂ ಒಟ್ಟಿಗೆ ವೆಂಕಟ ಗಿರಿಯಪ್ಪ, ಶಶಿಕಲಾ ಇದ್ರು. ಆದರೆ ಶಶಿಕಲಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಅಂತ ಪ್ರಿಯಕರನಿಗೆ ಸಂಶಯ ಬಂದಿದೆ.

ಹೀಗಾಗಿ ಆಗಾಗ್ಗೆ ಇವರಿಬ್ರೂ ಜಗಳವಾಡುತ್ತಿದ್ದರು. ಆದರೆ ಜಗಳ ವಿಪರೀತ ಆದಾಗ ಸಿಟ್ಟಿನಿಂದ ಪ್ರೇಯಸಿ ಶಶಿಕಲಾಳ ಮೇಲೆ ಸಿಲಿಂಡರ್ ನಿಂದ ಹೊಡೆದು ಬಡಾವಣೆಯ ಜನರೆದುರೇ ಪ್ರಿಯಕರ ವೆಂಕಟ ಗಿರಿಯಪ್ಪ ಕೊಲೆ ಮಾಡಿದ್ದಾನೆ.  ಕೆಆರ್ ಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments