Webdunia - Bharat's app for daily news and videos

Install App

ಸಿಲಿಂಡರ್ ನಿಂದ ಹೊಡೆದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ

Webdunia
ಸೋಮವಾರ, 23 ಸೆಪ್ಟಂಬರ್ 2019 (16:20 IST)
ಬೇರೊಬ್ಬನ ಪತ್ನಿಯಾಗಿ ಈತನ ಪ್ರೇಯಸಿಯಾಗಿದ್ದವಳನ್ನು ಪ್ರಿಯಕರನೇ ಜನರೆದುರು ಅಮಾನವೀಯವಾಗಿ ಕೊಂದಿದ್ದಾನೆ.

ರಾಜಧಾನಿ ಬೆಂಗಳೂರಿನಲ್ಲಿ ಸಿಲಿಂಡರ್ ನಿಂದ ಲವರ್ ಗೆ ಹೊಡೆದು ಪ್ರಿಯಕರ ಕೊಲೆ ಮಾಡಿರೋ ಘಟನೆ ನಡೆದಿದೆ.

ಮದುವೆಯಾಗದಿದ್ರೂ ಒಟ್ಟಿಗೆ ವೆಂಕಟ ಗಿರಿಯಪ್ಪ, ಶಶಿಕಲಾ ಇದ್ರು. ಆದರೆ ಶಶಿಕಲಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಅಂತ ಪ್ರಿಯಕರನಿಗೆ ಸಂಶಯ ಬಂದಿದೆ.

ಹೀಗಾಗಿ ಆಗಾಗ್ಗೆ ಇವರಿಬ್ರೂ ಜಗಳವಾಡುತ್ತಿದ್ದರು. ಆದರೆ ಜಗಳ ವಿಪರೀತ ಆದಾಗ ಸಿಟ್ಟಿನಿಂದ ಪ್ರೇಯಸಿ ಶಶಿಕಲಾಳ ಮೇಲೆ ಸಿಲಿಂಡರ್ ನಿಂದ ಹೊಡೆದು ಬಡಾವಣೆಯ ಜನರೆದುರೇ ಪ್ರಿಯಕರ ವೆಂಕಟ ಗಿರಿಯಪ್ಪ ಕೊಲೆ ಮಾಡಿದ್ದಾನೆ.  ಕೆಆರ್ ಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments