Webdunia - Bharat's app for daily news and videos

Install App

ಕಲಬೆರಕೆ ಹಾಲು ಮಿಶ್ರಣ ಮಾಡುತ್ತಿದ್ದ ಖದೀಮರ ಬಂಧನ: ಕೆಎಂಎಫ್ ಸಿಬ್ಬಂದಿ ಶಾಮೀಲು

Webdunia
ಮಂಗಳವಾರ, 28 ಆಗಸ್ಟ್ 2018 (13:56 IST)
ಹಾಲು ಒಕ್ಕೂಟಕ್ಕೆ ಕಲಬೆರಿಕೆ ಹಾಲು ಮಿಶ್ರಣ ಮಾಡಿ ಸರಬರಾಜು ಮಾಡುತ್ತಿದ್ದ ಜಾಲ ಪತ್ತೆಯಾಗಿದೆ.  ಒಟ್ಟು ಒಂಬತ್ತು ಆರೋಪಗಳಿನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಹಾಸನ ಹಾಲು ಒಕ್ಕೂಟಕ್ಕೆ ಕಲಬೆರಿಕೆ ಹಾಲು ಮಿಶ್ರಣ ಮಾಡಿ ಸರಬರಾಜು ಮಾಡುತ್ತಿದ್ದ ಜಾಲ ಪತ್ತೆಯಾಗಿದೆ.  
ಹಾಲಿನ ಕ್ಯಾನ್ ಸಾಗಣೆ ಮಾಡುವ ವಾಹನದಲ್ಲಿ ಮಿಕ್ಸಿಂಗ್ ಮಾಡುತ್ತಿದ್ದ ಆರೋಪಿಗಳ ಜೊತೆ ಹಾಸನ, ಸಕಲೇಶಪುರ, ಚಿಕ್ಕಮಗಳೂರು, ಬೀರೂರು ಡೈರಿ ಘಟಕಗಳ ಸಿಬ್ಬಂದಿ  ಶಾಮೀಲಾಗಿರುವುದು ಬೆಳಕಿಗೆ ಬಂದಿದೆ.

ಚಿಕ್ಕಮಗಳೂರಿನ ಮಾಚೇನಹಳ್ಳಿ ಡೈರಿ ಸಂಘದಲ್ಲಿ ಕೃತ್ಯ ನಡೆದಿರುವ ಬಗ್ಗೆ ಮಾರ್ಚ್ 20 ರಂದು ಹಾಸನ ಕೆ.ಎಂ.ಎಫ್ ಘಟಕ್ಕೆ ಅನಾಮಧೇಯ ಪತ್ರ  ದೊರೆತಿದ್ದು, ಹಾಸನ ಕೆ.ಎಂ.ಎಫ್ ಅಧಿಕಾರಿಗಳಿಂದ ತನಿಖೆ ಕೈಗೊಂಡಾಗ ಪ್ರಕರಣ ಬಯಲಾಗಿದೆ. ಪ್ರಕರಣ ಸಂಬಂಧ ಕೆ.ಎಂ.ಎಫ್ ಅಧಿಕಾರಿ ಸೌಜನ್ಯ  ಮರು ತನಿಖೆಗೆ ಆದೇಶ ನೀಡಿದ್ದು,
ಕೆ ಎಂ ಎಫ್ ಎಂಡಿ ಗೋಪಾಲಯ್ಯ ಅವರು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು.
ದೂರು ನೀಡಿದ ಹತ್ತು ದಿನದಲ್ಲಿ 9 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯಿಂದ ವಿಷಭರಿತ ಹಾಲು ಮಿಶ್ರಣ ಪತ್ತೆಯಾಗಿದೆ. ಹಾಸನ, ಚಿಕ್ಕಮಗಳೂರು ಪೊಲೀಸರಿಂದಲೂ ತನಿಖೆ ಮುಂದುವರೆದಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments