Webdunia - Bharat's app for daily news and videos

Install App

ವಿಧಾನಪರಿಷತ್ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

Webdunia
ಶನಿವಾರ, 24 ಡಿಸೆಂಬರ್ 2022 (11:32 IST)
ಬೆಳಗಾವಿ : ಜವಾಬ್ದಾರಿಯುತ ವ್ಯಕ್ತಿ, ಸಜ್ಜನ, ಪ್ರಗತಿಪರ ಚಿಂತನೆ ಇರುವ ರಾಜಕಾರಣಿಯಾದ ಎಂ.ಕೆ. ಪ್ರಾಣೇಶ್ ಅವರಿಂದ ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಬೆಲೆ ಸಿಗಲಿದೆ.

ಆ ಮೂಲಕ ಕರ್ನಾಟಕದ ಜನರ ಸಮಸ್ಯೆಗಳಿಗೆ ಉತ್ತರ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿಗಳಾಗಿ ಆಯ್ಕೆಯಾಗಿರುವ ಎಂ.ಕೆ. ಪ್ರಾಣೇಶ್ ಅವರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಪ್ರಾಣೇಶ್ ಅವರು ಸರ್ವ ಸದಸ್ಯರ ವಿಶ್ವಾಸ ಮತ್ತು ಪ್ರೀತಿಯನ್ನು ಗಳಿಸುತ್ತಾರೆ.

ಎಂ.ಕೆ.ಪ್ರಾಣೇಶ್ ಅವರು ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಮಾಡಿ ಪರಿಹಾರವನ್ನು ಪಡೆಯುವ ಸಜ್ಜನ ರಾಜಕಾರಣಿ. ಅವರ ನಡೆ, ನುಡಿ ಎರಡೂ ಒಂದು. ಬಹಳ ಸೌಮ್ಯ ಸ್ವಾಭಾವದವರು. ಅವರ ಮಾತುಗಳು ಕೂಡ ಬಹಳ ಸೌಮ್ಯ. ಎಲ್ಲಾ ಪಕ್ಷ, ಪಂಗಡಗಳನ್ನು ಮೀರಿ ಅವರು ಸ್ನೇಹ ಬೆಳೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments