ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ

Webdunia
ಮಂಗಳವಾರ, 25 ಮೇ 2021 (11:32 IST)
ಬೆಂಗಳೂರು : ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ ಕಾರ್ಯ ನಡೆಸಲಾಗಿದೆ. ಶಾಸಕ ಅಭಯ್ ಪಾಟೀಲ್ ಅವರು ಹೋಮದ ಮೊರೆ ಹೋಗಿದ್ದಾರೆ.

ಹಾಗಾಗಿ ಬೆಳಗಾವಿ ಕ್ಷೇತ್ರದಲ್ಲಿ ಹೋಮ ಹವನ ನಡೆಸಲಾಗಿದೆ. ಹೋಮದಿಂದ ಸೋಂಕು ನಿವಾರಣೆಯಾಗುವ ನಂಬಿಕೆಯಿಂದ ಮನೆಯ ಮುಂದೆ ಅಗ್ನಿಕುಂಡ ನಿರ್ಮಿಸಿ ಹೋಮ ಹವನ ನಡೆಸಿದ್ದಾರೆ.

ಒಂದೇ ದಿನ 50 ಕಡೆಗಳಲ್ಲಿ ಹೋಮ ಹವನ ಕಾರ್ಯ ನಡೆಸಲಾಗಿದ್ದು, ಜೂನ್ 15ರವರೆಗೆ ದಕ್ಷಿಣ ಕ್ಷೇತ್ರದ ಎಲ್ಲ ಕಡೆ ಹೋಮ ಮಾಡಲಾಗುವುದು ಎಂದು ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments