ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ

Webdunia
ಮಂಗಳವಾರ, 25 ಮೇ 2021 (11:32 IST)
ಬೆಂಗಳೂರು : ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ ಕಾರ್ಯ ನಡೆಸಲಾಗಿದೆ. ಶಾಸಕ ಅಭಯ್ ಪಾಟೀಲ್ ಅವರು ಹೋಮದ ಮೊರೆ ಹೋಗಿದ್ದಾರೆ.

ಹಾಗಾಗಿ ಬೆಳಗಾವಿ ಕ್ಷೇತ್ರದಲ್ಲಿ ಹೋಮ ಹವನ ನಡೆಸಲಾಗಿದೆ. ಹೋಮದಿಂದ ಸೋಂಕು ನಿವಾರಣೆಯಾಗುವ ನಂಬಿಕೆಯಿಂದ ಮನೆಯ ಮುಂದೆ ಅಗ್ನಿಕುಂಡ ನಿರ್ಮಿಸಿ ಹೋಮ ಹವನ ನಡೆಸಿದ್ದಾರೆ.

ಒಂದೇ ದಿನ 50 ಕಡೆಗಳಲ್ಲಿ ಹೋಮ ಹವನ ಕಾರ್ಯ ನಡೆಸಲಾಗಿದ್ದು, ಜೂನ್ 15ರವರೆಗೆ ದಕ್ಷಿಣ ಕ್ಷೇತ್ರದ ಎಲ್ಲ ಕಡೆ ಹೋಮ ಮಾಡಲಾಗುವುದು ಎಂದು ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments