Webdunia - Bharat's app for daily news and videos

Install App

ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ

Webdunia
ಮಂಗಳವಾರ, 25 ಮೇ 2021 (11:32 IST)
ಬೆಂಗಳೂರು : ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ ಕಾರ್ಯ ನಡೆಸಲಾಗಿದೆ. ಶಾಸಕ ಅಭಯ್ ಪಾಟೀಲ್ ಅವರು ಹೋಮದ ಮೊರೆ ಹೋಗಿದ್ದಾರೆ.

ಹಾಗಾಗಿ ಬೆಳಗಾವಿ ಕ್ಷೇತ್ರದಲ್ಲಿ ಹೋಮ ಹವನ ನಡೆಸಲಾಗಿದೆ. ಹೋಮದಿಂದ ಸೋಂಕು ನಿವಾರಣೆಯಾಗುವ ನಂಬಿಕೆಯಿಂದ ಮನೆಯ ಮುಂದೆ ಅಗ್ನಿಕುಂಡ ನಿರ್ಮಿಸಿ ಹೋಮ ಹವನ ನಡೆಸಿದ್ದಾರೆ.

ಒಂದೇ ದಿನ 50 ಕಡೆಗಳಲ್ಲಿ ಹೋಮ ಹವನ ಕಾರ್ಯ ನಡೆಸಲಾಗಿದ್ದು, ಜೂನ್ 15ರವರೆಗೆ ದಕ್ಷಿಣ ಕ್ಷೇತ್ರದ ಎಲ್ಲ ಕಡೆ ಹೋಮ ಮಾಡಲಾಗುವುದು ಎಂದು ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments