ರೆಬಲ್ ಸ್ಟಾರ್ ನಿಧನಕ್ಕೆ ಶಾಸಕ ಅಜಯಸಿಂಗ್ ಸಂತಾಪ

Webdunia
ಭಾನುವಾರ, 25 ನವೆಂಬರ್ 2018 (18:39 IST)
ಮಾಜಿ ಸಚಿವ, ಹಿರಿಯ ನಟ, ರೆಬಲ್ ಸ್ಟಾರ್ ಅಂಬರೀಶ್ ನಿಧನಕ್ಕೆ ಶಾಸಕ ಅಜಯಸಿಂಗ್ ಸಂತಾಪ ಸೂಚಿಸಿದ್ದಾರೆ.

ಅಂಬರೀಶ್ ರ ಅಗಲಿಕೆ ಬಹಳ ದುಃಖದ ಸಂಗತಿಯಾಗಿದೆ. ಡಾ.ರಾಜಕುಮಾರ, ವಿಷ್ಣುವರ್ಧನ ನಂತರ ಅಂಬರೀಶ್  ಅವರೆ ಹಿರಿಯ ನಟರಾಗಿದ್ದರು. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ, ಸಚಿವರು ಕೂಡ ಆಗಿದ್ದರು.

ಕೇಂದ್ರ ಸಚಿವರಾಗಿದ್ದಾಗ ಕಾವೇರಿ ಸಮಸ್ಯೆ ಬಂದಾಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಮ್ಮ ತಂದೆ ದಿ.ದರ್ಮಸಿಂಗ್ ಅವರ ಜೊತೆ ಉತ್ತಮ ಸಂಬಂಧ ಹೊಂದಿದ್ದರು.

ನಮ್ಮ ಮನೆಗೆ ಬಂದಾಗ ಅಜಯ ಚೆನ್ನಾಗಿ ಇದ್ದೀಯಾ ಅಂತ ಮಾತನಾಡಿಸುತ್ತಿದ್ದರು ಎಂದು ಭಾವುಕರಾಗಿಯೇ ಸಂತಾಪ ವ್ಯಕ್ತಪಡಿಸಿದ ಶಾಸಕ ಡಾ.ಅಜಯಸಿಂಗ್.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments