Webdunia - Bharat's app for daily news and videos

Install App

ರೆಬಲ್ ಸ್ಟಾರ್ ನಿಧನಕ್ಕೆ ಶಾಸಕ ಅಜಯಸಿಂಗ್ ಸಂತಾಪ

Webdunia
ಭಾನುವಾರ, 25 ನವೆಂಬರ್ 2018 (18:39 IST)
ಮಾಜಿ ಸಚಿವ, ಹಿರಿಯ ನಟ, ರೆಬಲ್ ಸ್ಟಾರ್ ಅಂಬರೀಶ್ ನಿಧನಕ್ಕೆ ಶಾಸಕ ಅಜಯಸಿಂಗ್ ಸಂತಾಪ ಸೂಚಿಸಿದ್ದಾರೆ.

ಅಂಬರೀಶ್ ರ ಅಗಲಿಕೆ ಬಹಳ ದುಃಖದ ಸಂಗತಿಯಾಗಿದೆ. ಡಾ.ರಾಜಕುಮಾರ, ವಿಷ್ಣುವರ್ಧನ ನಂತರ ಅಂಬರೀಶ್  ಅವರೆ ಹಿರಿಯ ನಟರಾಗಿದ್ದರು. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ, ಸಚಿವರು ಕೂಡ ಆಗಿದ್ದರು.

ಕೇಂದ್ರ ಸಚಿವರಾಗಿದ್ದಾಗ ಕಾವೇರಿ ಸಮಸ್ಯೆ ಬಂದಾಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಮ್ಮ ತಂದೆ ದಿ.ದರ್ಮಸಿಂಗ್ ಅವರ ಜೊತೆ ಉತ್ತಮ ಸಂಬಂಧ ಹೊಂದಿದ್ದರು.

ನಮ್ಮ ಮನೆಗೆ ಬಂದಾಗ ಅಜಯ ಚೆನ್ನಾಗಿ ಇದ್ದೀಯಾ ಅಂತ ಮಾತನಾಡಿಸುತ್ತಿದ್ದರು ಎಂದು ಭಾವುಕರಾಗಿಯೇ ಸಂತಾಪ ವ್ಯಕ್ತಪಡಿಸಿದ ಶಾಸಕ ಡಾ.ಅಜಯಸಿಂಗ್.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments