ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣ ; ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ನೀಡಲು ತಡಮಾಡಿದ್ದಕ್ಕೆ ವೈದ್ಯರ ಮೇಲೆ ಶಾಸಕ ಗರಂ

Webdunia
ಶನಿವಾರ, 15 ಡಿಸೆಂಬರ್ 2018 (15:08 IST)
ಮೈಸೂರು : ಚಾಮರಾಜನಗರದ ಹನೂರು ತಾಲೂಕಿನ ಮಾರಮ್ಮ ದೇವಾಲಯದ ವಿಷ ಪ್ರಸಾದ ತಿಂದು ಅಸ್ವಸ್ಥರಾಗಿದ್ದ ಮಹಿಳೆಗೆ ಚಿಕಿತ್ಸೆ ನೀಡಲು ತಡ ಮಾಡಿದ್ದಕ್ಕೆ ಶಾಸಕ ನಾಗೇಂದ್ರ ಅವರು ಆಸ್ಪತ್ರೆಯ ವೈದ್ಯರನ್ನು ತರಾಟೆ ತೆಗೆದುಕೊಂಡಿದ್ದಾರೆ.


ತಮಿಳುನಾಡು ಮೂಲದ ಲಕ್ಷೀ ಎಂಬವರ ಸ್ಥಿತಿ ಗಂಭೀರವಾಗಿತ್ತು, ಇದರಿಂದ ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರು ಅಸ್ವಸ್ಥಗೊಂಡ ಮಹಿಳೆಗೆ ಚಿಕಿತ್ಸೆ ಕೊಡುವ ಬದಲು ಅವರ ಬಳಿಯೇ ಮಾಹಿತಿ ಪಡೆಯಲು ವೈದ್ಯರು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಾಗೇಂದ್ರ ಅವರು ವೈದ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮೊದಲು ರೋಗಿಗೆ ಚಿಕಿತ್ಸೆ ನೀಡಿ ಆ ಬಳಿಕ ಮಾಹಿತಿ ಪಡೆಯಿರಿ. ಇಂತಹ ಸಂದರ್ಭದಲ್ಲಿ ರೋಗಿಗಳ ಆರೋಗ್ಯ ಮುಖ್ಯ ಎಂದು ಶಾಸಕ ನಾಗೇಂದ್ರ ಅವರು  ವೈದ್ಯರಿಗೆ ಗರಂ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments