Webdunia - Bharat's app for daily news and videos

Install App

ಕ್ಷಮೆ ಕೇಳಲು ಮುಂದಾದ ಶಾಸಕ ಅರವಿಂದ್ ಲಿಂಬಾವಳಿ ...!

Webdunia
ಶನಿವಾರ, 3 ಸೆಪ್ಟಂಬರ್ 2022 (20:10 IST)
ನಿನ್ನೆ ನಡೆದಂತಹ ಜಾಗ ಒತ್ತುವರಿ ಕುರಿತು ಮಹಿಳೆ ಮತ್ತು ಶಾಸಕರ ನಡುವಿನ ಮಾತಿನ ಚಕಮಕಿಗೆ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿದ್ದಾರೆ.ನಡೆದ ಘಟನೆಗೆ ಕ್ಷಮೆ ಕೇಳೋಕೆ ಶಾಸಕರು ಸಿದ್ಧವಾಗಿದ್ದು, ಕಾಂಗ್ರೆಸ್ ನ ಸುರ್ಜೆವಾಲ್ ಅವರು ಒತ್ತುವರಿ ಆದ ಜಾಗ ಬಿಡಿಸಿಕೊಡ್ತರಾ? ಎಂದು ಪ್ರಶ್ನಿಸಿದ್ದಾರೆ. ಜಾಗ ಒತ್ತುವರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗ್ತಾಯಿದೆ.ಟಿಜೆಡ್ ಸಮುಚ್ಚಯಗೆ ನೀರು ನುಗ್ಗಿದೆ. ಜನರಿಗೆ ತೊಂದರೆ ಕೊಡೋದೆ ಇರುವುದು ನಮ್ಮ ಉದ್ದೇಶ. ಯಾರ ಆರೋಪಗಳಿಗೂ ತಲೆ ಕೆಡಿಸಿಕೊಳ್ಳಲ್ಲವೆಂದು ಶಾಸಕರಾದ ಅರವಿಂದ್ ಲಿಂಬಾವಳಿ ಪ್ರತಿಕ್ರಿಯಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments