Webdunia - Bharat's app for daily news and videos

Install App

ಕ್ಷಮೆ ಕೇಳಲು ಮುಂದಾದ ಶಾಸಕ ಅರವಿಂದ್ ಲಿಂಬಾವಳಿ ...!

Webdunia
ಶನಿವಾರ, 3 ಸೆಪ್ಟಂಬರ್ 2022 (20:10 IST)
ನಿನ್ನೆ ನಡೆದಂತಹ ಜಾಗ ಒತ್ತುವರಿ ಕುರಿತು ಮಹಿಳೆ ಮತ್ತು ಶಾಸಕರ ನಡುವಿನ ಮಾತಿನ ಚಕಮಕಿಗೆ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿದ್ದಾರೆ.ನಡೆದ ಘಟನೆಗೆ ಕ್ಷಮೆ ಕೇಳೋಕೆ ಶಾಸಕರು ಸಿದ್ಧವಾಗಿದ್ದು, ಕಾಂಗ್ರೆಸ್ ನ ಸುರ್ಜೆವಾಲ್ ಅವರು ಒತ್ತುವರಿ ಆದ ಜಾಗ ಬಿಡಿಸಿಕೊಡ್ತರಾ? ಎಂದು ಪ್ರಶ್ನಿಸಿದ್ದಾರೆ. ಜಾಗ ಒತ್ತುವರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗ್ತಾಯಿದೆ.ಟಿಜೆಡ್ ಸಮುಚ್ಚಯಗೆ ನೀರು ನುಗ್ಗಿದೆ. ಜನರಿಗೆ ತೊಂದರೆ ಕೊಡೋದೆ ಇರುವುದು ನಮ್ಮ ಉದ್ದೇಶ. ಯಾರ ಆರೋಪಗಳಿಗೂ ತಲೆ ಕೆಡಿಸಿಕೊಳ್ಳಲ್ಲವೆಂದು ಶಾಸಕರಾದ ಅರವಿಂದ್ ಲಿಂಬಾವಳಿ ಪ್ರತಿಕ್ರಿಯಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments