Webdunia - Bharat's app for daily news and videos

Install App

ಸಚಿವ ಸ್ಥಾನಕ್ಕಾಗಿ ಶಾಸಕ ಎ.ಎಸ್ ಪಾಟೀಲ್ ನಡವಳ್ಳಿ ಲಾಬಿ

Webdunia
ಶುಕ್ರವಾರ, 31 ಜನವರಿ 2020 (11:02 IST)
ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್ ಪಾಟೀಲ್ ನಡವಳ್ಳಿ ಲಾಬಿ ನಡೆಸಿದ್ದು, ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ನಿನ್ನೆ ದೆಹಲಿಯಲ್ಲಿ ಹಾಲಪ್ಪ ಆಚಾರ್ ಸಿಎಂ ಅವರನ್ನು ಭೇಟಿಯಾಗಿದ್ದರು.  ಹಾಲಪ್ಪ ಆಚಾರ್, ನಡವಳ್ಳಿ ಒಂದೇ ಸಮುದಾಯವಾದ ರೆಡ್ಡಿ ಲಿಂಗಾಯುತ ಸಮುದಾಯದ ಶಾಸಕರಾಗಿರುವ ಹಿನ್ನಲೆ ಸಚಿವ ಸ್ಥಾನಕ್ಕೆ ನಡವಳ್ಳಿ ಲಾಬಿ ನಡೆಸಿದ್ದಾರೆ.

 

ಈ ಹಿನ್ನಲೆಯಲ್ಲಿ ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಪಾಟೀಲ್ ನಡವಳ್ಳಿ ಸಿಎಂ ಅವರನ್ನು ಭೇಟಿಯಾಗಿ ಸಚಿವ ಸ್ಥಾನ ನೀಡುವ ವೇಳೆ ತನ್ನನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments