Select Your Language

Notifications

webdunia
webdunia
webdunia
webdunia

ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರ ಹುಷಾರ್-ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ

ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರ ಹುಷಾರ್-ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ
ಬೆಂಗಳೂರು , ಬುಧವಾರ, 22 ಏಪ್ರಿಲ್ 2020 (09:58 IST)

ಬೆಂಗಳೂರು : ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರಿಗೆ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ , ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರ ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ವಾರ್ನಿಂಗ್ ಮಾಡಿದ್ದಾರೆ.

 

ಅಲ್ಲದೇ ಹಲ್ಲೆ ಮಾಡಿದ್ರೆ ಅಂತವರ  ಕೈ ಕಾಲು ಮುರಿಯಿರಿ ಎಂದು ಪೊಲೀಸ್ ಅಧಿಕಾರಿಗಳಿಗೆ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ನಿರ್ದೇಶನ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ ಮಾಡಿಕೊಂಡವರಿಗೆ ಕೊನೆಗೆ ಆಗಿದ್ದೇನು?