Webdunia - Bharat's app for daily news and videos

Install App

ಡಿಕೆ ಸುರೇಶ್ ವಿರುದ್ಧ ಶಾಸಕ ಅಶ್ವತ್‌ನಾರಾಯಣ ವಾಗ್ದಾಳಿ

geetha
ಗುರುವಾರ, 1 ಫೆಬ್ರವರಿ 2024 (21:09 IST)
ಬೆಂಗಳೂರು-ಇವರ ಅಣ್ಣನೇ ಬೆಂಗಳೂರು ಅಭಿವೃದ್ಧಿ, ಬೆಂಗಳೂರು ಉಸ್ತುವಾರಿ ಮಂತ್ರಿ,ಇವರು ಬೆಂಗಳೂರಿಗೆ ಏನು ಕೊಟ್ಟಿದ್ದಾರೆ ಹೇಳಲಿ,ಬೆಂಗಳೂರು ರಾಜ್ಯದ ಆರ್ಥಿಕತೆ ಸಾಕಷ್ಟು ಕೊಡುಗೆ ಕೊಡ್ತಿದೆ.ಇವರ ಸರ್ಕಾರ ಬೆಂಗಳೂರಿಗೆ ಎಷ್ಟು ಕೊಟ್ಟಿದಾರೆ ಹೇಳಲಿ.ರಾಮ ನಗರಕ್ಕೆ ಹೆಚ್ಚಿನ ಹಣ ತಗೊಂಡ್ ಹೋಗಿದಾರೆರಾಜಕೀಯ ಪ್ರೇರಿತ ಹೇಳಿಕೆ ಕೊಡಬಾರದು ಎಂದು ಡಿಕೆ ಸುರೇಶ್ ಹೇಳಿಕೆಗೆ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.
 
ಡಿಕೆ ಸುರೇಶ್ ಗೆ ತಿಳುವಳಿಕೆಯ ಕೊರತೆ ಇದೆ.ತೆರಿಗೆ ಸಂಗ್ರಹ ಮಾಡ್ತೇವೆ ಅಂತ ಅದೆಲ್ಲ ನಮಗೇ ಸೇರಬೇಕು ಅಂತಲ್ಲ.ಆರ್ಥಿಕ ವಿಕೇಂದ್ರೀಕರಣ ಬಗ್ಗೆ ಸುರೇಶ್ ತಿಳಿದುಕೊಳ್ಳಲಿ.ಜವಾಬ್ದಾರಿ ಸ್ಥಾನದಲ್ಲಿ ಇರೋರು ವಿಚಾರಗಳು ಸರಿಯಾಗಿ ಮಂಡಿಸಬೇಕು.ಜನರನ್ನು ದಾರಿ ತಪ್ಪಿಸುವ ಹೇಳಿಕೆ ಇದು ಅಶ್ವಥ್ ನಾರಾಯಣ ಡಿಕೆ ಸುರೇಶ್ ವಿರುದ್ಧ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments