Webdunia - Bharat's app for daily news and videos

Install App

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

Sampriya
ಸೋಮವಾರ, 28 ಜುಲೈ 2025 (16:57 IST)
ವಿಜಯಪುರ: ವಿಜಯೇಂದ್ರ ಡಮ್ಮಿ ಅಂತ ಬಿಜೆಪಿ ಹೈಕಮಾಂಡ್‌ಗೆ ಮನವರಿಕೆಯಾಗಿದ್ದರಿಂದ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂಬವಾಗುತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ಡಮ್ಮಿ ಎಂದು ಹೈಕಮಾಂಡ್‌ಗೆ ಮನವರಿಕೆಯಾಗಿದೆ. ಅದಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೇಮಕಕ್ಕೆ ವಿಳಂಬ ಮಾಡುತ್ತಿದ್ದಾರೆ. ವಿಳಂಬದ ಅರ್ಥ ಏನೆಂದರೆ ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗೋದಿಲ್ಲ. 

ಸೋಮಣ್ಣ ಅವರು ಬೇರೆ ಬೇರೆ ಕೆಲಸದ ನಿಮಿತ್ತ ಅಮಿತ್ ಶಾ ಅವರನ್ನು ಭೇಟಿಯಾಗಿರಬಹುದು. ಆದರೆ ಸೋಮಣ್ಣ ಕೂಡಾ ಬಿಜೆಪಿ ರಾಜಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದರು.

ಆ.2ರಂದು ವಿಜಯಪುರಕ್ಕೆ ಬಿಜೆಪಿ ವಿಭಾಗ ಮಟ್ಟದ ಕಾರ್ಯಕ್ರಮಕ್ಕೆ ವಿಜಯೇಂದ್ರ ಅವರು ಭೇಟಿ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ನಾನು ಪಕ್ಷ ಬಿಟ್ಟ ಮೇಲೆ ವಿಜಯೆಂದ್ರ ವಿಜಯಪುರಕ್ಕೆ ಬರುತ್ತಿದ್ದಾನೆ. ನಾನು ಬಿಜೆಪಿಯಲ್ಲಿದ್ದಾಗ ವಿಜಯೇಂದ್ರನಿಗೆ ಇಲ್ಲಿ ಬರೋಕೆ ಧೈರ್ಯ ಇರಲಿಲ್ಲ ಎಂದು ಟಾಂಗ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೊ ನಿಲ್ದಾಣಗಳಿಗೆ ಮೇರು ಸಾಹಿತಿಗಳ ಹೆಸರು: ಪ್ರಸ್ತಾವದಲ್ಲಿ ಯಾರ ಹೆಸರಿದೆ ಪಟ್ಟಿ ಇಲ್ಲಿದೆ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ಕಾಂತಾರ ಅಧ್ಯಾಯ 1 ವೀಕ್ಷಣೆಗೆ ಇಡೀ ಥಿಯೇಟರ್‌ ಅನ್ನೇ ಬುಕ್‌ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಭಯೋತ್ಪಾದನೆ ನಿಲ್ಲಿಸದಿದ್ದರೆ, ಭೂಪಟದಲ್ಲೇ ಇಲ್ಲದಂತಾಗಿಸುತ್ತೇವೆ: ಪಾಕ್‌ಗೆ ಭಾರತ ಎಚ್ಚರ

ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

ಮುಂದಿನ ಸುದ್ದಿ
Show comments