Webdunia - Bharat's app for daily news and videos

Install App

ದೇಶದ್ರೋಹಿಗಳನ್ನು ದೇಶಬಿಟ್ಟು ಕಳಿಸಬೇಕು-ಶಾಸಕ ಬಸವರಾಜ್ ದಡೇಸಗೂರು ಕಿಡಿ

Webdunia
ಬುಧವಾರ, 26 ಫೆಬ್ರವರಿ 2020 (11:05 IST)
ಕೊಪ್ಪಳ : ಇತ್ತೀಚೆಗೆ ದೇಶದ್ರೋಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ  ದೇಶದ್ರೋಹಿಗಳ ವಿರುದ್ಧ ಶಾಸಕ ಬಸವರಾಜ್ ದಡೇಸಗೂರು ಕಿಡಿಕಾರಿದ್ದಾರೆ.


ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಘೋಷಣೆ ಕೂಗುವವರು ದೇಶದಲ್ಲಿರಬಾರದು. ದೇಶದ್ರೋಹಿಗಳನ್ನು ದೇಶಬಿಟ್ಟು ಕಳಿಸಬೇಕು. ಅಂಥವರನ್ನು 130 ಕೋಟಿ ಜನ ದೇಶದಿಂದ ಹೊರ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅಮೂಲ್ಯ, ಆರ್ದ್ರಾ ಎಂಬ ಯುವತಿಯರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದರೆ, ಇನ್ನೂ ಕೆಲವು ದೇಶದ್ರೋಹಿಗಳು ಸಾಮಾಜಿಕ ಜಾಲತಾಣಗಳಲ್ಲಿ  ಪಾಕ್ ಪರವಾಗಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇಂತಹ ದೇಶದ್ರೋಹಿಗಳ ವಿರುದ್ಧ ದೇಶದೆಲ್ಲೆಡೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments