Webdunia - Bharat's app for daily news and videos

Install App

HD ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಶಾಸಕ ಬಿವೈ ವಿಜಯೇಂದ್ರ

Webdunia
ಗುರುವಾರ, 7 ಸೆಪ್ಟಂಬರ್ 2023 (16:43 IST)
ಬಿಜೆಪಿ ಶಾಸಕ ಬಿವೈ ವಿಜಯೇಂದ್ರ  ಇಂದು ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಕುಮಾರಸ್ವಾಮಿಗೆ ಮೈಲ್ಡ್ ಸ್ಟ್ರೋಕ್  ಆಗಿತ್ತು ಎಂದು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದರು. ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ.ಇನ್ನು ಕುಮಾರಸ್ವಾಮಿ ಅವರು ಚೇತರಿಸಿಕೊಂಡು ಮನೆಗ ಹೋದ ಮೇಲೆ ಭೇಟಿಯಾಗಿ ಮಾತಾಡಿಸುವುದು ಉತ್ತಮ ಪದ್ಧತಿ ಎಂದು ಇಂದು ಭೇಟಿಯಾಗಿದ್ದಾರೆಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments