Webdunia - Bharat's app for daily news and videos

Install App

ಹೆಚ್.ಡಿ. ಕುಮಾರಸ್ವಾಮಿ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ

Webdunia
ಶುಕ್ರವಾರ, 18 ಅಕ್ಟೋಬರ್ 2019 (14:11 IST)
ಹೆಚ್.ಡಿ.ಕುಮಾರಸ್ವಾಮಿ ಹೆಸರಿನ ಕೆರೆಗೆ ಶಾಸಕರೊಬ್ಬರು ಬಾಗಿನ ಅರ್ಪಣೆ ಮಾಡಿದ್ದಾರೆ.

ಹೆಚ್. ಡಿ. ಕುಮಾರಸ್ವಾಮಿ ಹೆಸರಿನ ಕೆರೆಗೆ ಶಾಸಕ ಬಾಲಕೃಷ್ಣರವರಿಂದ ಬಾಗಿನ ಅರ್ಪಣೆ ಮಾಡಲಾಗಿದೆ.

ಮಂಡ್ಯದ  ಸಂತೆಬಾಚಳ್ಳಿ ಹೋಬಳಿಯ ಅಳೆಹತ್ತಿಗುಪ್ಪೆ ಗ್ರಾಮದ ಕೆರೆಯು ತುಂಬಿ ಭರ್ತಿಯಾಗಿದೆ. ದಮ್ಮನಿಂಗಳ ಹಾಗೂ ಹಳೆಅತ್ತಿಗುಪ್ಪೆ ಗ್ರಾಮದ ಗ್ರಾಮಸ್ಥರು ಹಾಗೂ ದಾನಿಗಳಿಂದ ಕೆರೆಗೆ ನೀರು ತುಂಬಿಸಲಾಗಿದೆ.

ಬಾಗಿನ ಅರ್ಪಿಸಲು ಬಂದಿದ್ದ ಶಾಸಕ ಬಾಲಕೃಷ್ಣ ಅವರನ್ನು ತಮಟೆಯ ಸದ್ದಿನ ಮೂಲಕ ಪಟಾಕಿ ಸಿಡಿಸಿ ಹಾರಗಳನ್ನೂ ಹಾಕಿ ಮುಖಂಡರು ಬರಮಾಡಿಕೊಂಡ್ರು.

ನಂತರ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದ್ರು. ಇದೇ ವೇಳೆ ಅಭಿಮಾನಿಗಳು ಹೆಚ್.ಡಿ. ಕೆ ಎಂಬ ಹೆಸರಿನ ಕೇಕ್ ಕತ್ತರಿಸಿ ಗಮನ ಸೆಳೆದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ದೇಶದ ನಂ2 ಶ್ರೀಮಂತ ಸಚಿವ: ಡಿಕೆ ಸಾಹೇಬ್ರ ಆಸ್ತಿ ಇಷ್ಟೊಂದಾ

ಗಣೇಶ ಹಬ್ಬ ಮುಗಿದರೂ ಗೃಹಲಕ್ಷ್ಮಿ ಹಣದ ಸುಳಿವಿಲ್ಲ: ಇಲ್ಲಿದೆ ಹೊಸ ಸಮಾಚಾರ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments