Webdunia - Bharat's app for daily news and videos

Install App

ಆಪರೇಷನ್ ಹಸ್ತದ ಬಗ್ಗೆ ಶಾಸಕ ಡಾ‌.ಅಶ್ವಥ್ ನಾರಾಯಣ ಲೇವಡಿ

Webdunia
ಶನಿವಾರ, 19 ಆಗಸ್ಟ್ 2023 (18:01 IST)
ಕಾಂಗ್ರೆಸ್‌ ನವರು ಅವರ ಪಕ್ಷದವರನ್ನೇ ಉಳಿಸಿಕೊಳ್ಳಕ್ಕಾಗ್ತಿಲ್ಲ.ಹಲವರು ಸಚಿವರು, ಶಾಸಕರು ಸರ್ಕಾರದ ವಿರುದ್ಧವೇ ಮಾತಾಡ್ತಿದಾರೆ.ಮೂರು ತಿಂಗಳಲ್ಲೇ ಅವರ ಸರ್ಕಾರದಲ್ಲೇ ಹಲವು ಸಮಸ್ಯೆಗಳಿವೆ.ಇಂಥವರು ಆಪರೇಷನ್ ಹಸ್ತ ಮಾಡ್ತಾರೆ ಅಂದ್ರೆ ಇವರ ಯಾವ ನಾಟಕ ವರ್ಕೌಟ್ ಆಗಲ್ಲ, ಇವರ ರಾಜಕೀಯ ತಂತ್ರಗಳು ವರ್ಕೌಟ್ ಆಗಲ್ಲ ಎಂದು ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.
 
ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಬಿಟ್ ಹೋಗಲ್ಲ.ಕಾಂಗ್ರೆಸ್ ಗೆ ಯಾರೂ ಹೋಗಲ್ಲ.ಈ ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ.ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ.ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ ಮುಳುಗುತ್ತಿರುವ ಪಕ್ಷಕ್ಕೆ ಯಾರೂ ಹೋಗಲ್ಲ ಎಂದು ಅಶ್ವಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments