Webdunia - Bharat's app for daily news and videos

Install App

ಆಪರೇಷನ್ ಹಸ್ತದ ಬಗ್ಗೆ ಶಾಸಕ ಡಾ‌.ಅಶ್ವಥ್ ನಾರಾಯಣ ಲೇವಡಿ

Webdunia
ಶನಿವಾರ, 19 ಆಗಸ್ಟ್ 2023 (18:01 IST)
ಕಾಂಗ್ರೆಸ್‌ ನವರು ಅವರ ಪಕ್ಷದವರನ್ನೇ ಉಳಿಸಿಕೊಳ್ಳಕ್ಕಾಗ್ತಿಲ್ಲ.ಹಲವರು ಸಚಿವರು, ಶಾಸಕರು ಸರ್ಕಾರದ ವಿರುದ್ಧವೇ ಮಾತಾಡ್ತಿದಾರೆ.ಮೂರು ತಿಂಗಳಲ್ಲೇ ಅವರ ಸರ್ಕಾರದಲ್ಲೇ ಹಲವು ಸಮಸ್ಯೆಗಳಿವೆ.ಇಂಥವರು ಆಪರೇಷನ್ ಹಸ್ತ ಮಾಡ್ತಾರೆ ಅಂದ್ರೆ ಇವರ ಯಾವ ನಾಟಕ ವರ್ಕೌಟ್ ಆಗಲ್ಲ, ಇವರ ರಾಜಕೀಯ ತಂತ್ರಗಳು ವರ್ಕೌಟ್ ಆಗಲ್ಲ ಎಂದು ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.
 
ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಬಿಟ್ ಹೋಗಲ್ಲ.ಕಾಂಗ್ರೆಸ್ ಗೆ ಯಾರೂ ಹೋಗಲ್ಲ.ಈ ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ.ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ.ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ ಮುಳುಗುತ್ತಿರುವ ಪಕ್ಷಕ್ಕೆ ಯಾರೂ ಹೋಗಲ್ಲ ಎಂದು ಅಶ್ವಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments