Webdunia - Bharat's app for daily news and videos

Install App

ಆಪರೇಷನ್ ಹಸ್ತದ ಬಗ್ಗೆ ಶಾಸಕ ಡಾ‌.ಅಶ್ವಥ್ ನಾರಾಯಣ ಲೇವಡಿ

Webdunia
ಶನಿವಾರ, 19 ಆಗಸ್ಟ್ 2023 (18:01 IST)
ಕಾಂಗ್ರೆಸ್‌ ನವರು ಅವರ ಪಕ್ಷದವರನ್ನೇ ಉಳಿಸಿಕೊಳ್ಳಕ್ಕಾಗ್ತಿಲ್ಲ.ಹಲವರು ಸಚಿವರು, ಶಾಸಕರು ಸರ್ಕಾರದ ವಿರುದ್ಧವೇ ಮಾತಾಡ್ತಿದಾರೆ.ಮೂರು ತಿಂಗಳಲ್ಲೇ ಅವರ ಸರ್ಕಾರದಲ್ಲೇ ಹಲವು ಸಮಸ್ಯೆಗಳಿವೆ.ಇಂಥವರು ಆಪರೇಷನ್ ಹಸ್ತ ಮಾಡ್ತಾರೆ ಅಂದ್ರೆ ಇವರ ಯಾವ ನಾಟಕ ವರ್ಕೌಟ್ ಆಗಲ್ಲ, ಇವರ ರಾಜಕೀಯ ತಂತ್ರಗಳು ವರ್ಕೌಟ್ ಆಗಲ್ಲ ಎಂದು ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.
 
ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಬಿಟ್ ಹೋಗಲ್ಲ.ಕಾಂಗ್ರೆಸ್ ಗೆ ಯಾರೂ ಹೋಗಲ್ಲ.ಈ ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ.ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ.ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ ಮುಳುಗುತ್ತಿರುವ ಪಕ್ಷಕ್ಕೆ ಯಾರೂ ಹೋಗಲ್ಲ ಎಂದು ಅಶ್ವಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ಮುಂದಿನ ಸುದ್ದಿ
Show comments