Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಡಾ.ಕೆ. ಸುಧಾಕರ್

Webdunia
ಭಾನುವಾರ, 30 ಡಿಸೆಂಬರ್ 2018 (12:22 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ. ಸುಧಾಕರ್ ಭೇಟಿಯಾಗಿದ್ದಾರೆ.


ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕದ ಕುರಿತು ಶಾಸಕ ಕೆ.ಸುಧಾಕರ್ ಹೆಸರಿಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಕುರಿತು ಚರ್ಚಿಸಲು ಶಾಸಕ ಸುಧಾಕರ್, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ‘ನಿಯಮಗಳು ಏನು ಹೇಳುತ್ತದೆ ಅಂತಾ ನೋಡ್ಬೇಕು. ನಂತರ ಅದರ ಬಗ್ಗೆ ಚರ್ಚೆನಡೆಸುತ್ತೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments