ಹೊಸಪೇಟೆಯನ್ನು ಜಿಲ್ಲೆ ಮಾಡಹೊರಟ ಆನಂದ್ ಸಿಂಗ್ ಗೆ ಬೆಂಬಲ ನೀಡುವೆ- ಕಂಪ್ಲಿ ಶಾಸಕ ಗಣೇಶ್

Webdunia
ಬುಧವಾರ, 18 ಸೆಪ್ಟಂಬರ್ 2019 (10:15 IST)
ಬಳ್ಳಾರಿ : ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಹೊರಟ ಅನರ್ಹ ಶಾಸಕ ಆನಂದ್ ಸಿಂಗ್ ಗೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ  ಮಾತನಾಡಿದ ಗಣೇಶ್ ಅವರು, ಹೊಸಪೇಟೆಯನ್ನು ಹೊಸ ಜಿಲ್ಲೆಯಾಗಿ ಮಾಡಬೇಕು ಎಂದು ಹೊರಟಿರುವ ಅನರ್ಹ ಶಾಸಕ ಆನಂದ್ ಸಿಂಗ್‍ಗೆ ಬೆಂಬಲ ನೀಡುತ್ತೇನೆ. ಇದರ ಜೊತೆಗೆ ನಾವು ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.


ಅಲ್ಲದೇ ನಾವು ಜಗಳ ಆಡಿರೋದು ಒಂದು ಕೆಟ್ಟ ಗಳಿಗೆ ಆನಂದ್ ಸಿಂಗ್ ಮತ್ತು ನಮ್ಮ ನಡುವೆ ಭಿನ್ನಾಭಿಪ್ರಾಯ ಇಲ್ಲ. ಕಂಪ್ಲಿ ಕೂಡ ಹೊಸಪೇಟೆಗೆ ಸೇರಿಸಲು ಮನವಿ ಮಾಡುತ್ತೆವೆ ಎಂದು ಅವರು ತಿಳಿಸಿದ್ದಾರೆ.


ಆನಂದ್ ಸಿಂಗ್ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೊಸಪೇಟೆಯನ್ನು ಜಿಲ್ಲೆ ಮಾಡಲೇಬೇಕೆಂದು ಮನವಿ ಮಾಡಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರಕ್ಕೆ ಮತ್ತೆ ಜೀವ: ಕಾಂಗ್ರೆಸ್ ಶಾಸಕರಿಂದ ಮಹತ್ವದ ನಿರ್ಧಾರ

ಸಂಸತ್ ನಲ್ಲಿ ಪ್ರಧಾನಿ ಮೇಲೆ ವಿಪಕ್ಷಗಳಿಂದ ದಾಳಿಗೆ ಪ್ಲ್ಯಾನ್: ಎಲ್ಲಿಗೆ ತಲುಪಿದ್ದೇವೆ ನಾವು ಎಂಬ ಪಬ್ಲಿಕ್

Karnataka Weather: ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments