Webdunia - Bharat's app for daily news and videos

Install App

ಸದನದಲ್ಲಿ ಮಗನ ತಪ್ಪಿಗೆ ಕ್ಷಮೆ ಯಾಚಿಸುತ್ತಾ ಭಾವುಕರಾದ ಶಾಸಕ ಹ್ಯಾರಿಸ್

Webdunia
ಬುಧವಾರ, 21 ಫೆಬ್ರವರಿ 2018 (09:06 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣ ಸದನದಲ್ಲೂ ಪ್ರತಿಧ್ವನಿಸಿದೆ. ಈ ಕುರಿತು ವಿಪಕ್ಷ ಸದಸ್ಯರು ಗದ್ದಲವೆಬ್ಬಿಸುತ್ತಿದ್ದಂತೆ ಶಾಸಕ ಹ್ಯಾರಿಸ್ ಭಾವುಕರಾಗಿ ಕ್ಷಮೆ ಯಾಚಿಸಿದ್ದಾರೆ.
 

ನನ್ನ ಮಗ ತಪ್ಪು ಮಾಡಿದ್ದಾನೆ. ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈ ಮುಗಿದು ಸದನದಲ್ಲಿ ಕ್ಷಮೆ ಯಾಚಿಸಿದ ಹ್ಯಾರಿಸ್, ನಾನು ಈ ಮನೆಯ (ಸದನ) ಸದಸ್ಯ. ಹಾಗೇ ಒಬ್ಬ ತಂದೆ ಕೂಡಾ. ತಪ್ಪು ಮಾಡಿರುವ ಮಗನನ್ನು ಶರಾಣಗತಿ ಮಾಡಿಸಿದ್ದೇನೆ.

ಕಾನೂನಿಗಿಂತ ಯಾರೂ ದೊಡ್ಡವರಲ್ಲ. ನನ್ನ ಮಗನನ್ನು ತಿದ್ದಿ ಸರಿದಾರಿಗೆ ತರುತ್ತೇನೆ. ದಯವಿಟ್ಟು ಕ್ಷಮಿಸಿ. ನೋವಿನ ಮೇಲೆ ಮತ್ತೆ ಬರೆ ಎಳೆಯಬೇಡಿ ಎಂದು ಕೈ ಮುಗಿದು ಕೇಳುವಾಗ ಕೊಂಚ ಭಾವುಕರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments