ಪುತ್ರನಿಂದಾಗಿ ಶಾಸಕ ಹ್ಯಾರಿಸ್ ಗೆ ಟಿಕೆಟ್ ಮಿಸ್?!

Webdunia
ಬುಧವಾರ, 11 ಏಪ್ರಿಲ್ 2018 (15:24 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ  ಪುತ್ರ ಮೊಹಮ್ಮದ್ ನಲಪಾಡ್ ನಿಂದಾಗಿ ವಿವಾದಕ್ಕೀಡಾದ ಶಾಸಕ ಹ್ಯಾರಿಸ್ ಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಎದುರಾಗಿದೆ.

ಹ್ಯಾರಿಸ್ ಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಕೈ ನಾಯಕರ ಬಳಿ ಒತ್ತಾಯಿಸಿದ್ದಾರೆ. ಈ ಹಿಂದೆಯೂ ಈ ವದಂತಿಯಿತ್ತು.

ಆದರೆ ಇದೀಗ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಹ್ಯಾರಿಸ್ ಬದಲಿಗೆ ನನಗೇ ಟಿಕೆಟ್ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬಳಿ ಒತ್ತಾಯಿಸಿದ್ದಾರೆ. ಇದಕ್ಕೆ ಇಬ್ಬರೂ ನಾಯಕರೂ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪುತ್ರನ ದೆಸೆಯಿಂದ ಶಾಸಕ ಹ್ಯಾರಿಸ್ ಗೆ ಈ ಬಾರಿ ಟಿಕೆಟ್ ಕೈ ತಪ್ಪಿದರೂ ಅಚ್ಚರಿಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments