Webdunia - Bharat's app for daily news and videos

Install App

ಪುತ್ರನಿಗೆ ಶರಣಾಗಲು ಹೇಳಿದ್ದೇನೆ, ಶರಣಾಗುತ್ತೇನೆ ಎಂದ ಶಾಸಕ ಹ್ಯಾರಿಸ್

Webdunia
ಸೋಮವಾರ, 19 ಫೆಬ್ರವರಿ 2018 (09:52 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ ಪುತ್ರ ಮೊಹಮ್ಮದ್ ನಲಪಾಡ್ ಶೀಘ್ರದಲ್ಲೇ ಪೊಲೀಸರಿಗೆ ಶರಣಾಗುತ್ತಾನೆ ಎಂದು ಕಾಂಗ್ರೆಸ್ ಶಾಸಕ ಹ್ಯಾರಿಸ್ ಹೇಳಿದ್ದಾರೆ.
 

‘ರಾತ್ರಿ ತಾಯಿ ಜತೆ ಮಲಪಾಡ್ ಮಾತನಾಡಿದ್ದಾನೆ. ಆಗ ಠಾಣೆಗೆ ತೆರಳಿ ಶರಣಾಗಲು ಹೇಳಿದ್ದೇನೆ. ಶರಣಾಗುತ್ತಾನೆ. ಅದರಲ್ಲಿ ಅನುಮಾನ ಬೇಡ. ಈ ವಿಚಾರವನ್ನು ರಾಜಕೀಯ ಮಾಡುವುದು ಬೇಡ’ ಎಂದು ಹ್ಯಾರಿಸ್ ಹೇಳಿದ್ದಾರೆ.

ಮೊಹಮ್ಮದ್ ಇಂದು ಶರಣಾಗುವ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದವು. ಅದರಂತೆ ಇಂದು ಠಾಣೆಗೆ ತೆರಳಿ ಶರಣಾಗಿಸುತ್ತೇನೆ ಎಂದು ಶಾಸಕರೂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ವಿಕಲಚೇತನಿಗೆ ಪಿಂಚಣಿ ಕೊಡಿಸಲು ₹10ಸಾವಿರ ಬೇಡಿಕೆ: ತಹಶೀಲ್ದಾರ್‌ ಪುಪ್ಪಲತಾಗೆ 4ವರ್ಷ ಜೈಲು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಮುಂದಿನ ಸುದ್ದಿ
Show comments