Webdunia - Bharat's app for daily news and videos

Install App

ಪುತ್ರನಿಗೆ ಶರಣಾಗಲು ಹೇಳಿದ್ದೇನೆ, ಶರಣಾಗುತ್ತೇನೆ ಎಂದ ಶಾಸಕ ಹ್ಯಾರಿಸ್

Webdunia
ಸೋಮವಾರ, 19 ಫೆಬ್ರವರಿ 2018 (09:52 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ ಪುತ್ರ ಮೊಹಮ್ಮದ್ ನಲಪಾಡ್ ಶೀಘ್ರದಲ್ಲೇ ಪೊಲೀಸರಿಗೆ ಶರಣಾಗುತ್ತಾನೆ ಎಂದು ಕಾಂಗ್ರೆಸ್ ಶಾಸಕ ಹ್ಯಾರಿಸ್ ಹೇಳಿದ್ದಾರೆ.
 

‘ರಾತ್ರಿ ತಾಯಿ ಜತೆ ಮಲಪಾಡ್ ಮಾತನಾಡಿದ್ದಾನೆ. ಆಗ ಠಾಣೆಗೆ ತೆರಳಿ ಶರಣಾಗಲು ಹೇಳಿದ್ದೇನೆ. ಶರಣಾಗುತ್ತಾನೆ. ಅದರಲ್ಲಿ ಅನುಮಾನ ಬೇಡ. ಈ ವಿಚಾರವನ್ನು ರಾಜಕೀಯ ಮಾಡುವುದು ಬೇಡ’ ಎಂದು ಹ್ಯಾರಿಸ್ ಹೇಳಿದ್ದಾರೆ.

ಮೊಹಮ್ಮದ್ ಇಂದು ಶರಣಾಗುವ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದವು. ಅದರಂತೆ ಇಂದು ಠಾಣೆಗೆ ತೆರಳಿ ಶರಣಾಗಿಸುತ್ತೇನೆ ಎಂದು ಶಾಸಕರೂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments