Webdunia - Bharat's app for daily news and videos

Install App

ಇಷ್ಟಕ್ಕೇ ಸುಮ್ಮನಿದ್ದರೆ ಸರಿ..: ಬಿಜೆಪಿಗೆ ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ಎಚ್ಚರಿಕೆ

Webdunia
ಮಂಗಳವಾರ, 12 ಜೂನ್ 2018 (09:21 IST)
ಗದಗ: ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ತಮ್ಮ ವಿರುದ್ಧ ಭೋಗಸ್ ಮತದಾನದ ಆರೋಪ ಹೊರಿಸಿದ ಬಿಜೆಪಿ ನಾಯಕರ ವಿರುದ್ಧ ತಿರುಗಿಬಿದ್ದಿದ್ದಾರೆ.

ಮೊನ್ನೆಯಷ್ಟೇ ಗದಗದಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಬಿ ಶ್ರೀರಾಮುಲು ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿದ್ದ ಗೆದ್ದಿದ್ದಾರೆ. ಈ ಬಗ್ಗೆ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗಳಿಗೆ ದೂರು ನೀಡಿ ಅವರ ಶಾಸಕ ಸ್ಥಾನ ರದ್ದುಗೊಳಿಸಲು ಒತ್ತಾಯಿಸಲಾಗುವುದು ಎಂದಿದ್ದರು.

ಇದಕ್ಕೆ ಸಿಟ್ಟಿಗೆದ್ದಿರುವ ಶಾಸಕ ಎಚ್ ಕೆ ಪಾಟೀಲ್, ಇಷ್ಟಕ್ಕೇ ಸುಮ್ಮನಿದ್ದರೆ ಸರಿ, ಇಲ್ಲದಿದ್ದರೆ ಅಸ್ತ್ರಕ್ಕೆ ಪ್ರತಿ ಅಸ್ತ್ರ ಸಿದ್ಧವಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ತಮಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬೇಸರವಿಲ್ಲ. ಸಚಿವ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ಮುಂದಿನ ಸುದ್ದಿ
Show comments