Webdunia - Bharat's app for daily news and videos

Install App

ಡಾ ಮಂಜುನಾಥ್ ಹರಕೆ ಕುರಿ: ನಿಮಗೆ ತಾಕತ್ತಿಲ್ವಾ ಎಂದು ಬಿಜೆಪಿಗೆ ಪ್ರಶ್ನೆ ಮಾಡಿದ ಇಕ್ಬಾಲ್ ಅನ್ಸಾರಿ

Krishnaveni K
ಬುಧವಾರ, 13 ಮಾರ್ಚ್ 2024 (16:26 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಯಲಿರುವ ಡಾ ಸಿಎನ್ ಮಂಜುನಾಥ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಹರಕೆ ಕುರಿ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಅನ್ಸಾರಿ ಲೇವಡಿ ಮಾಡಿದ್ದಾರೆ.

ಡಿಕೆ ಸುರೇಶ್ ಜೊತೆ ಸ್ಪರ್ಧಿಸಲು ನಿಮ್ಮಲ್ಲಿ ಯಾರಿಗೂ ಗಂಡಸ್ತನವಿಲ್ವಾ? ಇಲ್ಲಿನ ಉಸ್ತುವಾರಿ ಸಚಿವರು ಎಂದು ಒಬ್ಬರಿದ್ದರಲ್ಲಾ ಅವರನ್ನು ನಿಲ್ಲಿಸಬಹುದಿತ್ತಲ್ವಾ ಎಂದು ಡಾ. ಅಶ್ವತ್ಥ್ ನಾರಾಯಣ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಾಳೆ ಮಂಜುನಾಥ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಇಕ್ಬಾಲ್ ಅನ್ಸಾರಿ ವಾಗ್ದಾಳಿ ನಡೆಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಿಎನ್ ಮಂಜುನಾಥ್ ಅವರನ್ನು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಬಲ ಅಭ್ಯರ್ಥಿ ಡಿಕೆ ಸುರೇಶ್ ವಿರುದ್ಧ ಮಂಜುನಾಥ್ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ.

ಡಾ. ಮಂಜುನಾಥ್ ಅಮಾಯಕರು. ಪಾಪದ ಅಮಾಯಕರನ್ನು ತಂದು ಸ್ಪರ್ಧೆಗಿಳಿಸುತ್ತಿದ್ದಾರೆ. ಡಿಕೆ ಸುರೇಶ್ ವಿರುದ್ಧ ಮಂಜುನಾತ್ ರನ್ನು ಹರಕೆಯ ಕುರಿ ಮಾಡಲಾಗುತ್ತಿದೆ. ಯಾಕೆ ನಿಮ್ಮಲ್ಲಿ ಯಾರಿಗೂ ತಾಕತ್ತಿಲ್ವಾ ಎಂದು ಇಕ್ಬಾಲ್ ಅನ್ಸಾರಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments