Select Your Language

Notifications

webdunia
webdunia
webdunia
webdunia

ಪೌರ ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್

ಪೌರ ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ  ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್
bangalore , ಶನಿವಾರ, 2 ಜುಲೈ 2022 (19:47 IST)
ನಗರದ ಪ್ರೀಡಂ ಪಾರ್ಕ್ ನಲ್ಲಿ ನಿನ್ನೇಯಿಂದಲೂ ಪೌರ ಕಾರ್ಮಿಕರು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ . ಈ ಪ್ರತಿಭಟನಾ ಸ್ಥಳಕ್ಕೆ ಶಾಸಕ ಜಮೀರ್ ಅಹಮ್ಮದ್ ಬೇಟಿ ನೀಡಿ ನಾನು ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರುತ್ತೇವೆ ಎಂದು ಹೇಳಿದ್ರು. ಈ ಬಗ್ಗೆ ಮಾತನಾಡಿ ಸೋಮವಾರದ ವರೆಗೂ ನಾವು ಕಾದು ನೋಡ್ತಿವಿ ಅಲ್ಲಿ ವರೆಗೂ ಈ ಸರ್ಕಾರ ಯಾವುದೇ ಕ್ರಮ ವಹಿಸದಿದ್ದರೆ ನಾನು ಈ ಹೋರಾಟದಲ್ಲಿ ಪಾಲ್ಗೊಳ್ತ್ತೀನಿ ನ್ಯಾಯ ಸಿಗೋ ವರೆಗೂ ನಾನು ಅನಿರ್ಧಷ್ಟವಧಿ ಮುಷ್ಕರ ಮಾಡ್ತೀವಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಭಾಗಿ ಆಗ್ತಾರೆ ಡಿಕೆ ಶಿವಕುಮಾರ್ ಕೂಡ ಈ ಪ್ರತಿಭಟನೆಯಲ್ಲಿ ಭಾಗಿ ಆಗ್ತಾರೆ ಕಾಂಗ್ರೆಸ್ ನ ಎಲ್ಲಾ ನಾಯಕರು ಪ್ರತಿಭಟನೆ ಮಾಡ್ತೀವಿ ಕೂಡಲೆ ಸರ್ಕಾರ ಇವರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ರು .

Share this Story:

Follow Webdunia kannada

ಮುಂದಿನ ಸುದ್ದಿ

ಫ್ರೀಡಂ ಪಾರ್ಕ್ ನಲ್ಲಿ ಕನ್ಹಯ್ಯ ಹತ್ಯೆ ಖಂಡಿಸಿ ಧರಣಿ