ಚಡ್ಡಿಗಳ ಮಾರಣಹೋಮ ಎನ್ನದಿದ್ರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು: ಜೀವರಾಜ್

Webdunia
ಗುರುವಾರ, 7 ಸೆಪ್ಟಂಬರ್ 2017 (15:45 IST)
ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೌರಿ ಲಂಕೇಶ್ ಪತ್ರಿಕೆಯಲ್ಲಿ ಚಡ್ಡಿಗಳ ಮಾರಣಹೋಮ ಅಂತ ಬರೆಯದೇ ಇದ್ದಿದ್ದರೆ ಇವತ್ತು ಉಳಿಯುತ್ತಿರಲ್ಲವೇ? ಎಂದಿದ್ದಾರೆ.

ಶೃಂಗೇರಿ ನಗರದಲ್ಲಿ ನಡೆದ ಬೈಕ್ ಜಾಥಾದಲ್ಲಿ ಮಾತನಾಡಿದ ಜೀವರಾಜ್, ಸಿದ್ದರಾಮಯ್ಯನವರ ಸರ್ಕಾರದಲ್ಲಿ  11 ಆರ್ ಎಸ್ಎಸ್ ಮತ್ತು ಬಿಜೆಪಿ  ಕಾರ್ಯಕರ್ತರ ಹತ್ಯೆ ನಡೆದಾಗ ಚಡ್ಡಿಗಳ ಮಾರಣಹೋಮ ಅಂತ ಬರೆದಿದ್ದರು. ಅದನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಮಾರಣಹೋಮ ಅಂತ ಬರೆಯಬಹುದಿತ್ತು. ಹಾಗೆ ಬರೆದಿದ್ದರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು. ಬಿಜೆಪಿ ಸರ್ಕಾರದಲ್ಲಿ ಕಲಬುರ್ಗಿ ಹಾಗ ಗೌರಿ ಲಂಕೇಶ್ ಹತ್ಯೆ ನಡೆಯುತಿತ್ತ ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments