ಚಡ್ಡಿಗಳ ಮಾರಣಹೋಮ ಎನ್ನದಿದ್ರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು: ಜೀವರಾಜ್

Webdunia
ಗುರುವಾರ, 7 ಸೆಪ್ಟಂಬರ್ 2017 (15:45 IST)
ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೌರಿ ಲಂಕೇಶ್ ಪತ್ರಿಕೆಯಲ್ಲಿ ಚಡ್ಡಿಗಳ ಮಾರಣಹೋಮ ಅಂತ ಬರೆಯದೇ ಇದ್ದಿದ್ದರೆ ಇವತ್ತು ಉಳಿಯುತ್ತಿರಲ್ಲವೇ? ಎಂದಿದ್ದಾರೆ.

ಶೃಂಗೇರಿ ನಗರದಲ್ಲಿ ನಡೆದ ಬೈಕ್ ಜಾಥಾದಲ್ಲಿ ಮಾತನಾಡಿದ ಜೀವರಾಜ್, ಸಿದ್ದರಾಮಯ್ಯನವರ ಸರ್ಕಾರದಲ್ಲಿ  11 ಆರ್ ಎಸ್ಎಸ್ ಮತ್ತು ಬಿಜೆಪಿ  ಕಾರ್ಯಕರ್ತರ ಹತ್ಯೆ ನಡೆದಾಗ ಚಡ್ಡಿಗಳ ಮಾರಣಹೋಮ ಅಂತ ಬರೆದಿದ್ದರು. ಅದನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಮಾರಣಹೋಮ ಅಂತ ಬರೆಯಬಹುದಿತ್ತು. ಹಾಗೆ ಬರೆದಿದ್ದರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು. ಬಿಜೆಪಿ ಸರ್ಕಾರದಲ್ಲಿ ಕಲಬುರ್ಗಿ ಹಾಗ ಗೌರಿ ಲಂಕೇಶ್ ಹತ್ಯೆ ನಡೆಯುತಿತ್ತ ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments