Webdunia - Bharat's app for daily news and videos

Install App

ಚಡ್ಡಿಗಳ ಮಾರಣಹೋಮ ಎನ್ನದಿದ್ರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು: ಜೀವರಾಜ್

Webdunia
ಗುರುವಾರ, 7 ಸೆಪ್ಟಂಬರ್ 2017 (15:45 IST)
ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೌರಿ ಲಂಕೇಶ್ ಪತ್ರಿಕೆಯಲ್ಲಿ ಚಡ್ಡಿಗಳ ಮಾರಣಹೋಮ ಅಂತ ಬರೆಯದೇ ಇದ್ದಿದ್ದರೆ ಇವತ್ತು ಉಳಿಯುತ್ತಿರಲ್ಲವೇ? ಎಂದಿದ್ದಾರೆ.

ಶೃಂಗೇರಿ ನಗರದಲ್ಲಿ ನಡೆದ ಬೈಕ್ ಜಾಥಾದಲ್ಲಿ ಮಾತನಾಡಿದ ಜೀವರಾಜ್, ಸಿದ್ದರಾಮಯ್ಯನವರ ಸರ್ಕಾರದಲ್ಲಿ  11 ಆರ್ ಎಸ್ಎಸ್ ಮತ್ತು ಬಿಜೆಪಿ  ಕಾರ್ಯಕರ್ತರ ಹತ್ಯೆ ನಡೆದಾಗ ಚಡ್ಡಿಗಳ ಮಾರಣಹೋಮ ಅಂತ ಬರೆದಿದ್ದರು. ಅದನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಮಾರಣಹೋಮ ಅಂತ ಬರೆಯಬಹುದಿತ್ತು. ಹಾಗೆ ಬರೆದಿದ್ದರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು. ಬಿಜೆಪಿ ಸರ್ಕಾರದಲ್ಲಿ ಕಲಬುರ್ಗಿ ಹಾಗ ಗೌರಿ ಲಂಕೇಶ್ ಹತ್ಯೆ ನಡೆಯುತಿತ್ತ ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments