Webdunia - Bharat's app for daily news and videos

Install App

ಚಡ್ಡಿಗಳ ಮಾರಣಹೋಮ ಎನ್ನದಿದ್ರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು: ಜೀವರಾಜ್

Webdunia
ಗುರುವಾರ, 7 ಸೆಪ್ಟಂಬರ್ 2017 (15:45 IST)
ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೌರಿ ಲಂಕೇಶ್ ಪತ್ರಿಕೆಯಲ್ಲಿ ಚಡ್ಡಿಗಳ ಮಾರಣಹೋಮ ಅಂತ ಬರೆಯದೇ ಇದ್ದಿದ್ದರೆ ಇವತ್ತು ಉಳಿಯುತ್ತಿರಲ್ಲವೇ? ಎಂದಿದ್ದಾರೆ.

ಶೃಂಗೇರಿ ನಗರದಲ್ಲಿ ನಡೆದ ಬೈಕ್ ಜಾಥಾದಲ್ಲಿ ಮಾತನಾಡಿದ ಜೀವರಾಜ್, ಸಿದ್ದರಾಮಯ್ಯನವರ ಸರ್ಕಾರದಲ್ಲಿ  11 ಆರ್ ಎಸ್ಎಸ್ ಮತ್ತು ಬಿಜೆಪಿ  ಕಾರ್ಯಕರ್ತರ ಹತ್ಯೆ ನಡೆದಾಗ ಚಡ್ಡಿಗಳ ಮಾರಣಹೋಮ ಅಂತ ಬರೆದಿದ್ದರು. ಅದನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಮಾರಣಹೋಮ ಅಂತ ಬರೆಯಬಹುದಿತ್ತು. ಹಾಗೆ ಬರೆದಿದ್ದರೆ ಗೌರಿ ಲಂಕೇಶ್ ಪ್ರಾಣ ಉಳಿಯುತಿತ್ತು. ಬಿಜೆಪಿ ಸರ್ಕಾರದಲ್ಲಿ ಕಲಬುರ್ಗಿ ಹಾಗ ಗೌರಿ ಲಂಕೇಶ್ ಹತ್ಯೆ ನಡೆಯುತಿತ್ತ ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

ಮುಂದಿನ ಸುದ್ದಿ
Show comments