Webdunia - Bharat's app for daily news and videos

Install App

ಪಿಪಿಇ ಕಿಟ್ ಧರಿಸದೆ ಕೊರೊನಾ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶಾಸಕ ಖಾದರ್

Webdunia
ಬುಧವಾರ, 24 ಜೂನ್ 2020 (09:15 IST)
Normal 0 false false false EN-US X-NONE X-NONE

ಮಂಗಳೂರು : ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಕೊರೊನಾ ವೈರಸ್ ಭಯವೇ ಇಲ್ವ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ.

ಹೌದು. ಇದಕ್ಕೆ ಕಾರಣವೇನೆಂದರೆ ನಿನ್ನೆ ಕೊರೊನಾದಿಂದ ವೃದ್ದರೊಬ್ಬರು ಸಾವನಪ್ಪಿದ್ದು , ಆ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಖಾದರ್ ಭಾಗಿಯಾಗಿದ್ದರು. ಆ ವೇಳೆ ಅವರು ಪಿಪಿಇ ಕಿಟ್ ಧರಿಸಲಿಲ್ಲ  ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ ಖಬರ್ ಸ್ತಾನ್ ಭೂಮಿಯಲ್ಲಿ ಗುಂಡಿ ಅಗೆದ ಶಾಸಕ ಖಾದರ್ ಮೃತದೇಹ ಗುಂಡಿಯಲ್ಲಿಟ್ಟು ಮಣ್ಣು ಮುಚ್ಚಿದ್ದಾರೆ. ಆರೋಗ್ಯ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿದ್ದರೂ ಕೂಡ ಶಾಸಕರು ಧರಿಸಿರಲಿಲ್ಲ. ನಿಯಮ ಪಾಲಿಸದೆ ಶಾಸಕ ಖಾದರ್ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments